ಹೊಸ ಟ್ಯಾಟೋ ಮೂಲಕ ನಿತೀಶ್ ರೆಡ್ಡಿ ಸಂದೇಶ..!

ಟೀಮ್​ ಇಂಡಿಯನ್​ ಕ್ರಿಕೆಟರ್​​ಗಳಿಗೂ ಟ್ಯಾಟೂಗಳಿಗೂ ಒಂದು ರೀತಿ ವಿಶೇಷ ನಂಟಿದೆ. ವಿರಾಟ್​ ಕೊಹ್ಲಿ, ಕೆ.ಎಲ್. ರಾಹುಲ್​, ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್​, ರಿಂಕು ಸಿಂಗ್​, ಹೀಗೆ ಟ್ಯಾಟೂ ಪ್ರಿಯರ ದಂಡೇ ಇದೆ. ಟ್ಯಾಟೊ ಕ್ರೇಜ್​ ಹೊಂದಿರುವ ಕ್ರಿಕೆಟಿಗರು, ತಮ್ಮ ಕೈಗಳ ಮೇಲೆ, ದೇಹದ ಮೇಲೆ ವಿಶೇಷವಾದ ಹಚ್ಚೆ ಹಾಕಿಸಿಕೊಂಡಿದ್ದಿದೆ. ಈ ಪೈಕಿ ನಿತಿಶ್ ಕುಮಾರ್ ರೆಡ್ಡಿಯೂ ಒಬ್ಬರು.

ನಿತೀಶ್ ರೆಡ್ಡಿಗೆ ಟ್ಯಾಟೋ ಕ್ರೇಜ್​ ಇದೆ ಅನ್ನೋದು ಓಪನ್ ಸಿಕ್ರೇಟ್. ಆದ್ರೆ, ಇಂಜುರಿಯಿಂದ ಚೇರಿಸಿಕೊಳ್ಳುತ್ತಿರುವ ನಿತೀಶ್​ ರೆಡ್ಡಿ, ಎರಡು ಹೊಸ ಟ್ಯಾಟೋಗಳನ್ನು ಹಾಕಿಸಿಕೊಂಡಿದ್ದಾರೆ. ಪಕ್ಕೆಲುಬಿನ ಮೇಲೆ ಫಿನಿಕ್ಸ್​ ಹಕ್ಕಿಯ ಟ್ಯಾಟೋ ಹಾಕಿಸಿಕೊಂಡಿರುವ ನಿತೀಶ್ ರೆಡ್ಡಿ, ಬೆನ್ನ ಹಿಂದೆ ಕತ್ತಿಯ ಜೊತೆಗೆ ಹಕ್ಕಿಯ ರೆಕ್ಕೆಯ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಇದು ಕ್ರೇಜ್​ಗಾಗಿ ಮಾತ್ರವೇ ಹಾಕಿಸಿಕೊಂಡ ಟ್ಯಾಟೂಗಳು ಇವಲ್ಲ. ಟ್ಯಾಟೋಗಳ ಹಿಂದೆ ಒಂದು ಸಂದೇಶ ಇದೆ.

ಫಿನಿಕ್ಸ್​, ಕತ್ತಿ & ರೆಕ್ಕೆ ಟ್ಯಾಟೋ ಹಿಂದಿದೆ ವಿಶೇಷ ಅರ್ಥ..!

ಫಿನಿಕ್ಸ್​… ಇದು ಜನಪ್ರಿಯ ಪೌರಾಣಿಕ ಹಕ್ಕಿ. ಸತ್ತ ನಂತರವೂ ತನ್ನ ಬೂದಿಯಿಂದಲೇ ಮತ್ತೆ ಹುಟ್ಟಿ ಬರುವುದಕ್ಕೆ ಈ ಹಕ್ಕಿ ಹೆಸರುವಾಸಿ. ಸವಾಲುಗಳನ್ನ ಮೆಟ್ಟಿನಿಲ್ಲುವ ಸಾಮರ್ಥ್ಯ, ಹೋರಾಟದ ಪ್ರತಿರೂಪವೇ ಈ ಹಕ್ಕಿ ಅನ್ನೋದ್ರಲ್ಲಿ ಡೌಟೇ ಇಲ್ಲ. ಸುರ್ಯೋದಯದ ಸಂಕೇತವೂ ಆಗಿದೆ. ಸದ್ಯ ಇಂಜುರಿಯಾಗಿರುವ ನಿತಿಶ್, ಫಿನಿಕ್ಸ್​ ಟ್ಯಾಟೋ ಮೂಲಕ ನೀಡಿರುವ ಸಂದೇಶವೇ ಟೀಮ್ ಇಂಡಿಯಾ ಕಮ್​ಬ್ಯಾಕ್​.

ನಿತೀಶ್ ರೆಡ್ಡಿ ಮೈ ಮೇಲೆ ಮತ್ತೆರೆಡು ಟ್ಯಾಟೋಗಳಿವೆ. ಈ ಪೈಕಿ ಒಂದು ಬಲಗೈ ತೋಳಿನ ಮೇಲ್ಭಾಗದಲ್ಲಿ ಘರ್ಜಿಸ್ತಿರುವ ಹುಲಿ ಇದೆ. ಕೆಳ ಭಾಗದಲ್ಲಿ ಯೋಧನ ಚಿತ್ರವಿದೆ. ಅಷ್ಟೇ ಅಲ್ಲ.! ಈ ಹಚ್ಚೆಯ ಪ್ರಾಮುಖ್ಯತೆ, ಈ ಟ್ಯಾಟೋಗಳು ಪ್ರಭಾವ ಬೀರಿದ ಅಂಶಗಳ ಬಗ್ಗೆ ಸ್ವತಃ ನಿತಿಶ್ ರೆಡ್ಡಿಯೇ ಉಲ್ಲೇಖಿಸಿದ್ದಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!