ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

ಸಿಲಿಕಾನ್‌ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ಸೀಜ್ ಮಾಡಲಾಗಿದೆ.

ಕೇರಳ ಮಾದಕವಸ್ತು ವಿರೋಧಿ ವಿಶೇಷ ಕಾರ್ಯಪಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತು. ಸೆರೆಲ್ಯಾಕ್ ಪಾಕೆಟ್‌ಗಳಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡಲಾಗುತ್ತಿತ್ತು. ರಮೇಶ್ ರೆಡ್ಡಿ ಬಡಾವಣೆಯ ಮನೆಯೊಂದರಲ್ಲಿ ಪೊಲೀಸರು ಸೀಜ್‌ ಮಾಡಿದ್ದಾರೆ. ಸತ್ಯಜಿತ್‌ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು.

ದಾಳಿ ವೇಳೆ 2 ಕೆಜಿ ತೂಕದ ನಾಲ್ಕು ಪ್ಯಾಕೆಟ್‌, 15 ಕ್ಕೂ ಅಧಿಕ ಖಾಲಿಯಾದ ಸೆರೆಲ್ಯಾಕ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಸ್ವಿಗ್ಗಿ ಜೊಮ್ಯಾಟೊ ಡೆಲಿವರಿ ಬಾಯ್ ರೀತಿ ಎಂಡಿಎಂಎ ಸರಬರಾಜು ಮಾಡಲಾಗುತ್ತಿತ್ತು. ಕೇರಳದ ಮಲ್ಲಪುರಂನಲ್ಲಿ ಆರೋಪಿ ಧೀರೇಶ್ ಸಹಚರರು ಸಿಕ್ಕಿಬಿದ್ದಿದ್ದರು. ವಾರದ ಹಿಂದೆ 1 ಕೆಜಿ ಎಂಡಿಎಂಎ ಸಹಿತ 8 ಮಂದಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕಿಂಗ್‌ಪಿನ್ ಧೀರೇಶ್ ಬಗ್ಗೆ ಮಾಹಿತಿ ಸಿಕ್ಕಿತ್ತು.

ಆರೋಪಿ ಧೀರೇಶ್ ತಂಗಿ ಪತಿ ನೈಜೀರಿಯಾ ಮೂಲದವನು. ಆತನ ಮೂಲಕ ಎಂಡಿಎಂಎ ಡ್ರಗ್ಸ್ ಅಸ್ಸಾಂಗೆ ರವಾನೆಯಾಗುತ್ತಿತ್ತು. ಅಸ್ಸಾಂನಲ್ಲಿರುವ ತಂಗಿ ಮೂಲಕ ಕೇರಳ, ಕರ್ನಾಟಕಕ್ಕೆ ಸಾಗಣೆ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಕೇರಳ‌ ಪೊಲೀಸರಿಂದ 9 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು ಮೂರು ಕೆಜಿಯಷ್ಟು ಎಂಡಿಎಂಎ ಸೀಜ್ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!