ಬಾಲ್ಯ ವಿವಾಹ ಮಾಡಲು ಮುಂದಾದ ಪೋಷಕರು, ಮಕ್ಕಳ ಸಹಾಯವಾಣಿಗೆ ಪೋಷಕರ ಮೇಲೆ ದೂರು ನೀಡಿದ ಬಾಲಕಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​​​, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.ಉನ್ನತ ಶಿಕ್ಷಣದ ಕನಸು ಕಂಡಿದ್ದಳು. ಆದರೆ, ಪೋಷಕರು ಮದುವೆ ಮಾಡಿಸಲು ಮುಂದಾಗಿದ್​ದರು.
ಹುಡುಗನೊಬ್ಬನನ್ನು ನೋಡಿ ಒಂದು ತಿಂಗಳ ಒಳಗೆ ಮದುವೆ ಮಾಡಿಸಲು ಪೊಲೀಸರು ಮುಂದಾಗಿದ್ದರು. ಆದರೆ, ದಿಟ್ಟತನ ತೋರಿದ ಬಾಲಕಿ ‘ಮಕ್ಕಳ ಸಹಾಯವಾಣಿ’ಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಆಕೆಯ ಮನೆಗೆ ತೆರಳಿ ಪೋಷಕರಿಗೆ ಬುದ್ಧಿವಾದ ಹೇಳಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.

ಬಾಲ್ಯ ವಿವಾಹ ಪ್ರಕರಣಗಳ ಜಿಲ್ಲಾವಾರು ವಿಂಗಡಣೆಯಲ್ಲಿ ಶಿವಮೊಗ್ಗ, ಬೆಳಗಾವಿ ಮತ್ತು ಚಿತ್ರದುರ್ಗ ಮೊದಲ ಮೂರು ಸ್ಥಾನಗಳಲ್ಲಿವೆ. ಮೈಸೂರು ಮತ್ತು ಮಂಡ್ಯ ಕ್ರಮವಾಗಿ ಐದು ಮತ್ತು ಆರನೇ ಸ್ಥಾನಗಳಲ್ಲಿವೆ. ಈ ವರ್ಷ, ಏಪ್ರಿಲ್ ಮತ್ತು ಜೂನ್ 2025 ರ ನಡುವೆ, ರಾಜ್ಯದಲ್ಲಿ 211 ಪ್ರಕರಣಗಳು ವರದಿಯಾಗಿವೆ.
ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!