ಬಾಲ್ಯ ವಿವಾಹ ಮಾಡಲು ಮುಂದಾದ ಪೋಷಕರು, ಮಕ್ಕಳ ಸಹಾಯವಾಣಿಗೆ ಪೋಷಕರ ಮೇಲೆ ದೂರು ನೀಡಿದ ಬಾಲಕಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​​​, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.ಉನ್ನತ ಶಿಕ್ಷಣದ ಕನಸು ಕಂಡಿದ್ದಳು. ಆದರೆ, ಪೋಷಕರು ಮದುವೆ ಮಾಡಿಸಲು ಮುಂದಾಗಿದ್​ದರು.
ಹುಡುಗನೊಬ್ಬನನ್ನು ನೋಡಿ ಒಂದು ತಿಂಗಳ ಒಳಗೆ ಮದುವೆ ಮಾಡಿಸಲು ಪೊಲೀಸರು ಮುಂದಾಗಿದ್ದರು. ಆದರೆ, ದಿಟ್ಟತನ ತೋರಿದ ಬಾಲಕಿ ‘ಮಕ್ಕಳ ಸಹಾಯವಾಣಿ’ಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಆಕೆಯ ಮನೆಗೆ ತೆರಳಿ ಪೋಷಕರಿಗೆ ಬುದ್ಧಿವಾದ ಹೇಳಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.

ಬಾಲ್ಯ ವಿವಾಹ ಪ್ರಕರಣಗಳ ಜಿಲ್ಲಾವಾರು ವಿಂಗಡಣೆಯಲ್ಲಿ ಶಿವಮೊಗ್ಗ, ಬೆಳಗಾವಿ ಮತ್ತು ಚಿತ್ರದುರ್ಗ ಮೊದಲ ಮೂರು ಸ್ಥಾನಗಳಲ್ಲಿವೆ. ಮೈಸೂರು ಮತ್ತು ಮಂಡ್ಯ ಕ್ರಮವಾಗಿ ಐದು ಮತ್ತು ಆರನೇ ಸ್ಥಾನಗಳಲ್ಲಿವೆ. ಈ ವರ್ಷ, ಏಪ್ರಿಲ್ ಮತ್ತು ಜೂನ್ 2025 ರ ನಡುವೆ, ರಾಜ್ಯದಲ್ಲಿ 211 ಪ್ರಕರಣಗಳು ವರದಿಯಾಗಿವೆ.
ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!