ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.
ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…
ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…