ರಾಹುಲ್ ಗಾಂಧಿ ಮತಗಳ್ಳತನ ವಿಚಾರ : ಮೈಸೂರಿನಲ್ಲಿ ಗುಡುಗಿದ ಪ್ರತಾಪ್ ಸಿಂಹ .

ಮೈಸೂರು: ರಾಹುಲ್ ಗಾಂಧಿ ಹೋರಾಟ ವಿಚಾರವಾಗಿ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.”ಸೋತು ಕಂಗೆಟ್ಟಿರುವ ಕಾಂಗ್ರೆಸ್ ತರಾವರಿ ಆರೋಪ ಮಾಡುತ್ತಿದೆ.
ಇವಿಎಂ ಹಠಾವೋ ಚಳವಳಿಯನ್ನು ಕಾಂಗ್ರೆಸ್ ಶುರು ಮಾಡಿದೆ. ರಾಹುಲ್ ಗಾಂಧಿ ಮಾಡುವ ಆರೋಪಕ್ಕೆ ಸಾಕ್ಷಿ ಏನಿದೆ ? ಹೆಸರನ್ನೆ ಫ್ರಾಂಡ್ ಮಾಡಿದ ವಂಶ ನಿಮ್ಮದು.
ಫಿರೋಜ್ ಗಾಂಧಿ ಅನ್ನೋ ಹೆಸರನ್ನು ಫ್ಹಿರೋಜ್ ಗಾಂಧಿ ಅಂತಾ ಬದಲಾಯಿಸಿದ ವಂಶ ನಿಮ್ಮದು. ಫ್ರಾಂಡ್ ಮಾಡಿಕೊಂಡು ಗಾಂಧಿ ಅಂತಾ ಸರ್ ನೇಮ್ ಇಟ್ಟು ಕೊಂಡು ವಂಶ ನಿಮ್ಮದು.”

ಮತಗಳ್ಳತನ ವಿಚಾರ ಕುರಿತು ” ನೀವು ಗೆದ್ದ ಕಡೆಯಲೆಲ್ಲಾ ಮತಗಳ್ಳತನ ಆಗಿಲ್ವಾ? ಜನಕ್ಕಿಂತಾ ಜಾಸ್ತಿ ಮತದಾರರು ಇದ್ದಾರೆ ಅಂತಾ ಹೇಳುವ ನಿಮ್ಮ ಆರೋಪಕ್ಕೆ ಸಾಕ್ಷಿಯೆ ಇಲ್ಲ.
ವಿಧಾನಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಲೋಕಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸತ್ತವರು ಬಂದು ನನಗೆ ಮತ ಹಾಕಿದ್ದಾರೆ ಎಂದು ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ಚಾಮುಂಡೇಶ್ವರಿ ಉಪ ಚುನಾವಣೆ ಗೆ ಫಿಟರ್ ಅಂತಾ ಚುನಾವಣಾ ಅಧಿಕಾರಿ ಹಾಕಿಸಿ ಕೊಂಡು ಬಂದು ನೀವು ಹೇಗೆ ಗೆದ್ದಿರಿ ಗೊತ್ತಿದೆ. ಟಿ. ನರಸೀಪುರದಲ್ಲಿ ಡಿಕ್ಲೇರ್ ಆದ ಫಲಿತಾಂಶ ಉಲ್ಟಾ ಮಾಡಿ ಗೆದ್ದಿದ್ದು ಮಹದೇವಪ್ಪ. ಅಕ್ರಮ ಎನ್ನುವುದು ಕಾಂಗ್ರೆಸ್ ಗೆ ಜನ್ಮತಾ ಬಂದಿದೆ. ಚನ್ನಪಟ್ಟಣ, ಸಂಡೂರು, ರಾಮನಗರ ಉಪ ಚುನಾವಣೆ ಗೆದ್ದಾಗ ಅದು ನ್ಯಾಯ ಸಮ್ಮತ ಚುನಾವಣೆ ನಾ? ಸಿಎಂ ಕೂಡ ರಾಹುಲ್ ಗಾಂಧಿ ಥರ ಮಾತನಾಡಿದರೆ ನಾವು ಏನೂ ಹೇಳಬೇಕು. ಪ್ರಿಯಾಂಕ ಖರ್ಗೆ ಮೊದಲು ತನ್ನ ಕ್ಷೇತ್ರದ ಬಗ್ಗೆ ಮಾತಾಡಲಿ. ಪ್ರಿಯಾಂಕ ಖರ್ಗೆ ಅಂತೂ ಕಾಲೇಜ್ ಓದಲಿಲ್ಲ.‌ ತಮ್ಮ ಕ್ಷೇತ್ರದ ಮಕ್ಕಳಾದರೂ ಓದೋಕೆ ಕಾಲೇಜ್ ಕಟ್ಟಿಸಲಿ‌ ” ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!