ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..!

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಅವರಿಗೆ ಈಗಾಗಲೇ 70 ವರ್ಷಗಳು ದಾಟಿದ್ದರೂ ಗ್ಯಾಂಗ್​ಸ್ಟರ್​ಗಳಾಗಿ ಸಿನಿಮಾದಲ್ಲಿ ಮಿಂಚಲಿದ್ದಾರಂತೆ. ಈ ಕುರಿತು ಸಿನಿಮಾ ಸ್ಕ್ರೀಪ್ಟ್​ ಅನ್ನು ಕೊರೊನಾಗಿಂತ ಮೊದಲೇ ಸಿದ್ಧವಾಗಿತ್ತು. ಆದರೆ ಇಷ್ಟು ದಿನ ಈ ಸ್ಕ್ರೀಪ್ಟ್​ ಅನ್ನು ಹಾಗೇ ಇಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದ್ದು ಹೆಸರಿಡದ ಸಿನಿಮಾ ಮತ್ತೊಂದು ಹಂತಕ್ಕೆ ಹೋಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಿಗ್ಗಜ ನಟರು ಅಭಿನಯಿಸಲಿದ್ದಾರೆ ಎನ್ನುವ ಸಿನಿಮಾ ಇನ್ನು ಮಾತುಕತೆಯಲ್ಲಿದೆ. ಇದರ ನಡುವೆ ಲೋಕೇಶ್ ಕನಕರಾಜ್ ಅವರು ಕಾರ್ತಿ ಜೊತೆ ಖೈದಿ-2 ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರ ಮುಂಬರುವ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಹೀಗಾಗಿ ಅವರಿಗಾಗಿ ನಿರ್ದೇಶಕರು ಇನ್ನಷ್ಟು ಕಾಯಬೇಕಾಗಿದೆ ಎಂದು ಹೇಲಾಗುತ್ತಿದೆ.

ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮನ ಗೆದ್ದಿದ್ದರು. ಆದರೆ ಈ ದಿಗ್ಗಜ ನಟರು 1979ರಲ್ಲಿ ರಿಲೀಸ್ ಆದಂತಹ ಅಲಾವುದ್ದೀನುಮ್ ಅಲ್ಭೂತ ವಿಲಕ್ಕುಮ್ ಎನ್ನುವ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರು ಸೇರಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ಮತ್ತೆ ಅಭಿನಯ ಮಾಡಿರಲಿಲ್ಲ. ಸದ್ಯ 46 ವರ್ಷಗಳ ಬಳಿಕ ರಜನಿ-ಕಮಲ್ ಸ್ಕ್ರೀನ್ ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ.

ಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ” ದಿ ಡೆವಿಲ್ ” ನ , ಮೊದ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!