ರಜನಿಕಾಂತ್, ಕಮಲ್ ಹಾಸನ್.. 4 ದಶಕದ ನಂತರ ಒಂದೇ ತೆರೆಯಲ್ಲಿ…..!

ದಕ್ಷಿಣ ಭಾರತದ ಸೂಪರ್ ಸ್ಟಾರ್​ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು 46 ವರ್ಷಗಳ ನಂತರ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಲೆಜೆಂಡರಿ ಹೀರೋಗಳು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು ಈ ಸಿನಿಮಾವನ್ನು ಲೋಕೇಶ್ ಕನಕರಾಜ್ ಅವರು ನಿರ್ದೇಶನನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಅವರಿಗೆ ಈಗಾಗಲೇ 70 ವರ್ಷಗಳು ದಾಟಿದ್ದರೂ ಗ್ಯಾಂಗ್​ಸ್ಟರ್​ಗಳಾಗಿ ಸಿನಿಮಾದಲ್ಲಿ ಮಿಂಚಲಿದ್ದಾರಂತೆ. ಈ ಕುರಿತು ಸಿನಿಮಾ ಸ್ಕ್ರೀಪ್ಟ್​ ಅನ್ನು ಕೊರೊನಾಗಿಂತ ಮೊದಲೇ ಸಿದ್ಧವಾಗಿತ್ತು. ಆದರೆ ಇಷ್ಟು ದಿನ ಈ ಸ್ಕ್ರೀಪ್ಟ್​ ಅನ್ನು ಹಾಗೇ ಇಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದ್ದು ಹೆಸರಿಡದ ಸಿನಿಮಾ ಮತ್ತೊಂದು ಹಂತಕ್ಕೆ ಹೋಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ದಿಗ್ಗಜ ನಟರು ಅಭಿನಯಿಸಲಿದ್ದಾರೆ ಎನ್ನುವ ಸಿನಿಮಾ ಇನ್ನು ಮಾತುಕತೆಯಲ್ಲಿದೆ. ಇದರ ನಡುವೆ ಲೋಕೇಶ್ ಕನಕರಾಜ್ ಅವರು ಕಾರ್ತಿ ಜೊತೆ ಖೈದಿ-2 ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರ ಮುಂಬರುವ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಹೀಗಾಗಿ ಅವರಿಗಾಗಿ ನಿರ್ದೇಶಕರು ಇನ್ನಷ್ಟು ಕಾಯಬೇಕಾಗಿದೆ ಎಂದು ಹೇಲಾಗುತ್ತಿದೆ.

ಈ ಹಿಂದೆ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮನ ಗೆದ್ದಿದ್ದರು. ಆದರೆ ಈ ದಿಗ್ಗಜ ನಟರು 1979ರಲ್ಲಿ ರಿಲೀಸ್ ಆದಂತಹ ಅಲಾವುದ್ದೀನುಮ್ ಅಲ್ಭೂತ ವಿಲಕ್ಕುಮ್ ಎನ್ನುವ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರು ಸೇರಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ಮತ್ತೆ ಅಭಿನಯ ಮಾಡಿರಲಿಲ್ಲ. ಸದ್ಯ 46 ವರ್ಷಗಳ ಬಳಿಕ ರಜನಿ-ಕಮಲ್ ಸ್ಕ್ರೀನ್ ಶೇರ್ ಮಾಡುತ್ತಾರೆ ಎಂದು ಹೇಳಲಾಗುತ್ತದೆ.

ಸ್ಟ್ 24 ಭಾನುವಾರ ಬೆಳಗ್ಗೆ 10- 05 ಕ್ಕೆ ” ದಿ ಡೆವಿಲ್ ” ನ , ಮೊದ

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು