ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್

1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು, ಈಗ ನಾವು ತುಪ್ಪಕ್ಕೆ ನಿಗದಿಮಾಡಿರುವ ದರ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದು ಡಿ.ಕೆ.ಸುರೇಶ್ ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಸರಮಾಲೆ

  • ಬಸ್ ದರ ಶೇ.15ರಷ್ಟು ಹೆಚ್ಚಳ
  • ಡೀಸೆಲ್ ದರ ಪ್ರತಿ ಲೀಗೆ 2 ರೂ. ಹೆಚ್ಚಳ
  • ವಿದ್ಯುತ್ ದರದೊಂದಿಗೆ ಸೆಸ್ ಹೆಚ್ಚಳ
  • ಆಸ್ತಿ ಮಾರ್ಗಸೂಚಿ ಮೌಲ್ಯ ಶೇ.15ರಿಂದ 30ರಷ್ಟರವರೆಗೆ ಹೆಚ್ಚಳ
  • ಕೈಗಾರಿಕಾ ಬಳಕೆಗಾಗಿ ವಿದ್ಯುತ್, ನೀರು, ಇಂಧನದ ದರಗಳು ಹೆಚ್ಚಳ.
  • ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಏರಿಕೆ.
  • ರೂ. 25 ಲಕ್ಷ ಮೀರಿದ ವಿದ್ಯುತ್ ವಾಹನಗಳಿಗೆ ಶೇ.10ರಷ್ಟು ಲೈಫ್ರೆಮ್ ಟ್ಯಾಕ್ಸ್.
  • ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ.71ರಷ್ಟು ಏರಿಕೆ.
  • ಹಾಲು, ಮೊಸರು, ಮಜ್ಜಿಗೆ ವರಗಳಲ್ಲಿ ರೂ.4ರಷ್ಟು ಏರಿಕೆ.
  • ಒಟಿಟಿ ಸೇವೆಗಳು, ಚಿತ್ರಮಂದಿರ ಟಿಕೆಟ್‌ಗಳಿಗೆ ಶೇ.2ರಷ್ಟು ಸೆಸ್.
  • ವಾಸಸ್ಥಳ ಮತ್ತು ವ್ಯಾಪಾರಿಕ ಪ್ರದೇಶಗಳಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ.
  • ಕ್ವಾರಿ ಚಾರ್ಜ್ ಹೆಚ್ಚಳದಿಂದ ಕಟ್ಟಡ ನಿರ್ಮಾಣದ ವೆಚ್ಚ ಗಗನಕ್ಕೆ.
  • ಬಾಡಿಗೆ ದಾಖಲೆಗಳ ಸ್ಟಾಂಪ್ ಡ್ಯೂಟಿ ಶೇ.200ರಿಂದ 500ರಷ್ಟು ಹೆಚ್ಚಳ.
  • ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆಯೊಂದಿಗೆ ತ್ಯಾಜ್ಯ ಶುಲ್ಕ ಸೇರ್ಪಡೆ.
  • ಹೊಸ ವಾಹನ ನೋಂದಣಿಗೆ ಹೆಚ್ಚುವರಿ ಶುಲ್ಕ
  • ಮದ್ಯದ ದರ ಹೆಚ್ಚಳ
  • ಆಹಾರ ಪದಾರ್ಥಗಳ ಬೆಲೆ ಏರಿಕೆ
  • ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ
  • ಆಸ್ಪತ್ರೆಗಳಲ್ಲಿ ಎಕ್ಸರೇ, ಔಟ್ ಪೇಸೆಂಟ್ ಶುಲ್ಕ ಶೇ.50ರಿಂದ 100ರಷ್ಟು ಹೆಚ್ಚಳ
  • ಗಿಗ್ ವರ್ಕರ್ಸ್ ನಿಧಿಗೆ ಕಂಪನಿಗಳಿಂದ ಶೇ.5ರಷ್ಟು ಸೆಸ್.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!