ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್

1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು.

50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆಹಣ ಕೊಡುತ್ತಿದ್ದೇವೆ. ಸದ್ಯ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು, ಈಗ ನಾವು ತುಪ್ಪಕ್ಕೆ ನಿಗದಿಮಾಡಿರುವ ದರ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದು ಡಿ.ಕೆ.ಸುರೇಶ್ ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಸರಮಾಲೆ

  • ಬಸ್ ದರ ಶೇ.15ರಷ್ಟು ಹೆಚ್ಚಳ
  • ಡೀಸೆಲ್ ದರ ಪ್ರತಿ ಲೀಗೆ 2 ರೂ. ಹೆಚ್ಚಳ
  • ವಿದ್ಯುತ್ ದರದೊಂದಿಗೆ ಸೆಸ್ ಹೆಚ್ಚಳ
  • ಆಸ್ತಿ ಮಾರ್ಗಸೂಚಿ ಮೌಲ್ಯ ಶೇ.15ರಿಂದ 30ರಷ್ಟರವರೆಗೆ ಹೆಚ್ಚಳ
  • ಕೈಗಾರಿಕಾ ಬಳಕೆಗಾಗಿ ವಿದ್ಯುತ್, ನೀರು, ಇಂಧನದ ದರಗಳು ಹೆಚ್ಚಳ.
  • ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಏರಿಕೆ.
  • ರೂ. 25 ಲಕ್ಷ ಮೀರಿದ ವಿದ್ಯುತ್ ವಾಹನಗಳಿಗೆ ಶೇ.10ರಷ್ಟು ಲೈಫ್ರೆಮ್ ಟ್ಯಾಕ್ಸ್.
  • ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ.71ರಷ್ಟು ಏರಿಕೆ.
  • ಹಾಲು, ಮೊಸರು, ಮಜ್ಜಿಗೆ ವರಗಳಲ್ಲಿ ರೂ.4ರಷ್ಟು ಏರಿಕೆ.
  • ಒಟಿಟಿ ಸೇವೆಗಳು, ಚಿತ್ರಮಂದಿರ ಟಿಕೆಟ್‌ಗಳಿಗೆ ಶೇ.2ರಷ್ಟು ಸೆಸ್.
  • ವಾಸಸ್ಥಳ ಮತ್ತು ವ್ಯಾಪಾರಿಕ ಪ್ರದೇಶಗಳಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ.
  • ಕ್ವಾರಿ ಚಾರ್ಜ್ ಹೆಚ್ಚಳದಿಂದ ಕಟ್ಟಡ ನಿರ್ಮಾಣದ ವೆಚ್ಚ ಗಗನಕ್ಕೆ.
  • ಬಾಡಿಗೆ ದಾಖಲೆಗಳ ಸ್ಟಾಂಪ್ ಡ್ಯೂಟಿ ಶೇ.200ರಿಂದ 500ರಷ್ಟು ಹೆಚ್ಚಳ.
  • ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆಯೊಂದಿಗೆ ತ್ಯಾಜ್ಯ ಶುಲ್ಕ ಸೇರ್ಪಡೆ.
  • ಹೊಸ ವಾಹನ ನೋಂದಣಿಗೆ ಹೆಚ್ಚುವರಿ ಶುಲ್ಕ
  • ಮದ್ಯದ ದರ ಹೆಚ್ಚಳ
  • ಆಹಾರ ಪದಾರ್ಥಗಳ ಬೆಲೆ ಏರಿಕೆ
  • ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ
  • ಆಸ್ಪತ್ರೆಗಳಲ್ಲಿ ಎಕ್ಸರೇ, ಔಟ್ ಪೇಸೆಂಟ್ ಶುಲ್ಕ ಶೇ.50ರಿಂದ 100ರಷ್ಟು ಹೆಚ್ಚಳ
  • ಗಿಗ್ ವರ್ಕರ್ಸ್ ನಿಧಿಗೆ ಕಂಪನಿಗಳಿಂದ ಶೇ.5ರಷ್ಟು ಸೆಸ್.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!