ಹೆರಿಗೆ ನೋವಿನ ಬಳಿಕ ಬಾಲಕಿ ಮೇಲಿನ ಅ***ರ ಬೆಳಕಿಗೆ ಬಂದಿದೆ

 ನೇಪಾಳ: 15ರ ಬಾಲಕಿಯ ಗರ್ಭಿಣಿ ಮಾಡಿದ 17ರ ಬಾಲಕ ಅರೆಸ್ಟ್ ತನ್ನ ನೆರೆಮನೆಯ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ 17 ವರ್ಷದ ಕಾನೂನು ಸಂಘರ್ಷಕ್ಕೊಳಗಾಗದ ಬಾಲಕನೊಬ್ಬನನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ನೇಪಾಳ ಮೂಲದ ಸಂತ್ರಸ್ತ ಬಾಲಕಿಗೆ ಗರ್ಭಪಾತವಾದ ಬಳಿಕ ಈ ಲೈಂಗಿಕ ಶೋಷಣೆ ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ಬಾಲಕನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲವು ದಿನದ ಹಿಂದೆ ಉದ್ಯೋಗ ಅರಸಿ ನಗರಕ್ಕೆ ನೇಪಾಳದಿಂದ ಸಂತ್ರಸ್ತ ಕುಟುಂಬದ ಹಾಗೂ ರಾಜಸ್ಥಾನದಿಂದ ಆರೋಪಿತ ಬಾಲಕ ಪರಿವಾರ ಬಂದಿದ್ದರು. ಶಂಕರಪುರವ್ಯಾಪ್ತಿಯಲ್ಲಿ ಎರಡು ಕುಟುಂಬಗಳು ನೆರೆಹೊರೆಯಲ್ಲಿ ನೆಲೆಸಿದ್ದವು. ಮನೆ ಸಮೀಪದ ಶಾಲೆಯಲ್ಲಿ 9ನೇ ತರಗತಿಯಲ್ಲಿ ಸಂತ್ರಸ್ತೆ ಹಾಗೂ ಬಾಲಕ ಪಿಯುಸಿ ಓದುತ್ತಿದ್ದ. ಇನ್ನು ಖಾಸಗಿ ಕಂಪನಿ ಯಲ್ಲಿ ಬಾಲಕಿ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಆರೋಪಿ ಬಾಲಕನ ಪೋಷಕರು ಕೂಲಿ ಕೆಲಸ ಮಾಡುತ್ತಾರೆ. ಎರಡು ಕುಟುಂಬಗಳ ನಡುವೆ ಸ್ನೇಹ ಬಾಂಧವ್ಯ ಇತ್ತು.

ಈ ಗೆಳೆತನದಲ್ಲೇ ಬಾಲಕಿ ಮನೆಗೆ ಬಂದು ಹೋಗುವುದನ್ನು ಬಾಲಕ ಮಾಡುತ್ತಿದ್ದ. ಆಗ ಆಕೆಯ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾನೆ. ಅತ್ಯಾಚಾರದಿಂದ ಗರ್ಭಧರಿಸಿದ್ದಳು. 2 ದಿನದಹಿಂದೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡು ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದರು. ಅಷ್ಟರಲ್ಲಿ ಗರ್ಭಪಾತವಾಗಿತ್ತು ಎಂದು ತಿಳಿದು ಬಂದಿದೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!