ಬೇಬಿ ಡಾಲ್ ರೀತಿ ಕಾಣಿಸುತ್ತಿದ್ದಾರೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರ ಔಟ್​ಫಿಟ್ ಯಾವಾಗಲೂ ಹೈಲೈಟ್ ಆಗುತ್ತಾ ಇರುತ್ತವೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದರಲ್ಲಿ ಅವರು ಬೇಬಿ ಡಾಲ್ ರೀತಿ ಕಾಣಿಸುತ್ತಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಯಾವಾಗಲೂ ತಮ್ಮ ಭಿನ್ನ ಉಡುಗೆ ಮೂಲಕ ಗಮನ ಸೆಳೆಯುತ್ತಾರೆ. ಕೆಲವೊಮ್ಮೆ ಅವರು ಸೀರೆಯಲ್ಲಿ ಮಿಂಚಿದರೆ, ಇನ್ನೂ ಕೆಲವೊಮ್ಮೆ ಅವರು ಕ್ಯಾಶುವಲ್ ಉಡುಗೆಯಲ್ಲಿ ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡರು. ಇದರಲ್ಲಿ ಅವರು ಶಾರ್ಟ್ ಸ್ಕರ್ಟ್ ಹಾಕಿದ್ದರು. ಮೇಲೆ ಶರ್ಟ್ ಧರಿಸಿದ್ದರು. ಈ ಲುಕ್ ಫ್ಯಾನ್ಸ್​ಗೆ ಬಲು ಇಷ್ಟ ಆಗಿದೆ. ಅವರನ್ನು ಎಲ್ಲರೂ ಕೊಂಡಾಡಿದ್ದಾರೆ.

ಈ ಫೋಟೋಗಳಲ್ಲಿ ರಶ್ಮಿಕಾ ಮಂದಣ್ಣ ಅವರ ಹೇರ್​ಸ್ಟೈಲ್ ಭಿನ್ನವಾಗಿವೆ. ಈ ಕಾರಣದಿಂದಲೇ ಅವರ ಲುಕ್ ಸಾಕಷ್ಟು ಗಮನ ಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ. ರಶ್ಮಿಕಾ ಯಾವಾಗಲೂ ಇಷ್ಟೇ ಕ್ಯೂಟ್ ಆಗಿ ಕಾಣಿಸಿಕೊಳ್ಳಲಿ ಎಂದು ಅನೇಕರು ಬಯಸಿದ್ದಾರೆ.
ರಶ್ಮಿಕಾ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ. ಕೆಲವರು ರಶ್ಮಿಕಾಗೆ ದೃಷ್ಟಿ ಬೀಳಬಹುದು ಎಂದು ಹೇಳಿದ್ದಾರೆ. ಇನ್ನೂ ಕೆಲವರು ರಶ್ಮಿಕಾ ಹೇರ್​ಸ್ಟೈಲ್ ಇಷ್ಟ ಆಗಿದೆ ಎಂದಿದ್ದಾರೆ. ಒಟ್ಟಾರೆ ಅವರ ಈ ಲುಕ್ ಎಲ್ಲರಿಗೂ ಇಷ್ಟ ಅಂತೂ ಆಗಿದೆ.
ರಶ್ಮಿಕಾ ಮಂದಣ್ಣ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ರಿಲೀಸ್ ಆದ ಅವರ ಸಿನಿಮಾಗಳು ಯಶಸ್ಸು ಕಂಡಿವೆ. ರಶ್ಮಿಕಾ ಅವರು ತಮ್ಮದೇ ಆದ ಪರ್ಫ್ಯೂಮ್ ಬಿಸ್ನೆಸ್ ಕೂಡ ಆರಂಭಿಸಿದ್ದಾರೆ ಅನ್ನೋದು ವಿಶೇಷ.

Related Posts

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!