ಗೆಲುವಿನ ಕಿರೀಟ ಮುಡಿಗೇರಿಸಿಕೊಂಡು ಶ್ರೇಯಸ್ ಅಯ್ಯರ್ನನ್ನ ಕಿಚಾಯಿಸಿದ RCB

ಕೇವಲ ಎರಡನೇ ದಿನಗಳ ಅಂತರದಲ್ಲಿ ಆರ್ಸಿಬಿ ತನ್ನ 7ನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಸೋಲು ಕಂಡಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಮೈದಾನಕ್ಕಿಳಿದಿದ್ದ ಆರ್ಸಿಬಿ ಅರ್ಹ ಗೆಲುವು ದಾಖಲಿಸಿತು. ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಕೊಹ್ಲಿ, ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಅಪರೂಪದ ಸಂಭ್ರಮಾಚರಣೆ ಮಾಡುವ ಮೂಲಕ ಪಂಜಾಬ್ ತಂಡವನ್ನು ಅದರಲ್ಲೂ ನಾಯಕ ಶ್ರೇಯಸ್ ಅಯ್ಯರ್ನನ್ನು ಸರಿಯಾಗಿ ಕಿಚಾಯಿಸಿದರು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ವಾಸ್ತವವಾಗಿ 19ನೇ ಓವರ್ನ ಕೊನೆಯ ಎಸೆತವನ್ನು ಸಿಕ್ಸರ್ಗಟ್ಟುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇತ್ತ ತಂಡ ಗೆಲ್ಲುತ್ತಿದ್ದಂತೆ ಕ್ರೀಸ್ನಲ್ಲಿದ್ದ ಕೊಹ್ಲಿ, ಶ್ರೇಯಸ್ ಅಯ್ಯರ್ ಕಡೆಗೆ ತಿರುಗಿ ತಮಾಷೆಯಾಗಿ ಸಂಭ್ರಮಾಚರಣೆ ಮಾಡಿದರು. ಇದನ್ನು ನೋಡಿದ ಅಯ್ಯರ್ ಕೊಂಚ ಕೋಪಗೊಂಡಂತೆ ಕಂಡುಬಂತು.

ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಹ್ಯಾಂಡ್ಶೇಕ್ ಮಾಡತ್ತಿರುವಾಗ ಅಯ್ಯರ್ ಕೋಪದಲ್ಲಿ ಕೊಹ್ಲಿ ಬಳಿ ಮಾತನಾಡಿದರು. ಆದರೆ ಕೊಹ್ಲಿ ಮಾತ್ರ ನಗುತ್ತಾ, ಆ ಕ್ಷಣವನ್ನು ಹಗುರಗೊಳಿಸಲು ಪ್ರಯತ್ನಿಸಿದರು. ಆದರೆ ಅಯ್ಯರ್ ಮಾತ್ರ ಸಮಾಧಾನಗೊಂಡವರಂತೆ ಕಂಡುಬರಲಿಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!