ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ನಡೈನ್ ಡಿ ಕ್ಲರ್ಕ್  ಆಟದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಬೆಂಗಳೂರು ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಉದ್ಘಾಟನಾ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್​ಗಳಿಸಿತ್ತು. 155 ರನ್​ಗಳ ಗುರಿಯನ್ನ ಬೆನ್ನಟ್ಟಿದ ಆರ್​ಸಿಬಿ ನಡೀನ್ (63) ಸಿಡಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಸೋಲುವ ಪಂದ್ಯವನ್ನ ಏಕಾಂಗಿಯಾಗಿ ಗೆಲ್ಲಿಸಿದರು.

155 ರನ್​ಗಳ ಗುರಿ ಬೆನ್ನಟ್ಟಿದ ಬೆಂಗಳೂರು ಸ್ಫೋಟಕ ಆರಂಭ ಪಡೆದುಕೊಂಡಿತು. ಕೇವಲ 3 ಓವರ್​ಗಳಲ್ಲೇ ಮಂಧಾನ ಹಾಗೂ ಗ್ರೇಸ್​ ಹ್ಯಾರಿಸ್​ 40 ರನ್​ ಸೇರಿಸಿತು. ಆದರೆ 4ನೇ ಓವರ್​ನಲ್ಲಿ 18 ರನ್​ಗಳಿಸಿದ್ದ ಮಂಧಾನ ವಿಕೆಟ್ ಬೀಳುವುದರೊಂದಿಗೆ ಆರ್​ಸಿಬಿ ದಿಡೀರ್ ಕುಸಿತ ಕಂಡಿತ್ತು. ಮಂಧಾನ ಬೆನ್ನಲ್ಲೇ 12 ಎಸೆತಗಳಲ್ಲಿ 25 ರನ್​ಗಳಿಸಿದ್ದ ಹ್ಯಾರಿಸ್​ ಕೂಡ ಔಟ್ ಆದರು. 3ನೇ ಕ್ರಮಾಂಕದಲ್ಲಿ ಬಂದ ದಯಾಳನ್ ಹೇಮಲತಾ 12 ಎಸೆತಗಳಲ್ಲಿ ಕೇವಲ 7 ರನ್​ಗಳಿಸಿ ಅಮನ್​ಜೋತ್ ಕೌರ್​ಗೆ ವಿಕೆಟ್ ಒಪ್ಪಿಸಿದರು.

  • Related Posts

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

    You Missed

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!