ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ನಡೈನ್ ಡಿ ಕ್ಲರ್ಕ್  ಆಟದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಬೆಂಗಳೂರು ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಉದ್ಘಾಟನಾ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್​ಗಳಿಸಿತ್ತು. 155 ರನ್​ಗಳ ಗುರಿಯನ್ನ ಬೆನ್ನಟ್ಟಿದ ಆರ್​ಸಿಬಿ ನಡೀನ್ (63) ಸಿಡಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಸೋಲುವ ಪಂದ್ಯವನ್ನ ಏಕಾಂಗಿಯಾಗಿ ಗೆಲ್ಲಿಸಿದರು.

155 ರನ್​ಗಳ ಗುರಿ ಬೆನ್ನಟ್ಟಿದ ಬೆಂಗಳೂರು ಸ್ಫೋಟಕ ಆರಂಭ ಪಡೆದುಕೊಂಡಿತು. ಕೇವಲ 3 ಓವರ್​ಗಳಲ್ಲೇ ಮಂಧಾನ ಹಾಗೂ ಗ್ರೇಸ್​ ಹ್ಯಾರಿಸ್​ 40 ರನ್​ ಸೇರಿಸಿತು. ಆದರೆ 4ನೇ ಓವರ್​ನಲ್ಲಿ 18 ರನ್​ಗಳಿಸಿದ್ದ ಮಂಧಾನ ವಿಕೆಟ್ ಬೀಳುವುದರೊಂದಿಗೆ ಆರ್​ಸಿಬಿ ದಿಡೀರ್ ಕುಸಿತ ಕಂಡಿತ್ತು. ಮಂಧಾನ ಬೆನ್ನಲ್ಲೇ 12 ಎಸೆತಗಳಲ್ಲಿ 25 ರನ್​ಗಳಿಸಿದ್ದ ಹ್ಯಾರಿಸ್​ ಕೂಡ ಔಟ್ ಆದರು. 3ನೇ ಕ್ರಮಾಂಕದಲ್ಲಿ ಬಂದ ದಯಾಳನ್ ಹೇಮಲತಾ 12 ಎಸೆತಗಳಲ್ಲಿ ಕೇವಲ 7 ರನ್​ಗಳಿಸಿ ಅಮನ್​ಜೋತ್ ಕೌರ್​ಗೆ ವಿಕೆಟ್ ಒಪ್ಪಿಸಿದರು.

  • Related Posts

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

    You Missed

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

    ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!