ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಆರ್​ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್​ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ನಡೈನ್ ಡಿ ಕ್ಲರ್ಕ್  ಆಟದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಬೆಂಗಳೂರು ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಉದ್ಘಾಟನಾ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್​ಗಳಿಸಿತ್ತು. 155 ರನ್​ಗಳ ಗುರಿಯನ್ನ ಬೆನ್ನಟ್ಟಿದ ಆರ್​ಸಿಬಿ ನಡೀನ್ (63) ಸಿಡಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಸೋಲುವ ಪಂದ್ಯವನ್ನ ಏಕಾಂಗಿಯಾಗಿ ಗೆಲ್ಲಿಸಿದರು.

155 ರನ್​ಗಳ ಗುರಿ ಬೆನ್ನಟ್ಟಿದ ಬೆಂಗಳೂರು ಸ್ಫೋಟಕ ಆರಂಭ ಪಡೆದುಕೊಂಡಿತು. ಕೇವಲ 3 ಓವರ್​ಗಳಲ್ಲೇ ಮಂಧಾನ ಹಾಗೂ ಗ್ರೇಸ್​ ಹ್ಯಾರಿಸ್​ 40 ರನ್​ ಸೇರಿಸಿತು. ಆದರೆ 4ನೇ ಓವರ್​ನಲ್ಲಿ 18 ರನ್​ಗಳಿಸಿದ್ದ ಮಂಧಾನ ವಿಕೆಟ್ ಬೀಳುವುದರೊಂದಿಗೆ ಆರ್​ಸಿಬಿ ದಿಡೀರ್ ಕುಸಿತ ಕಂಡಿತ್ತು. ಮಂಧಾನ ಬೆನ್ನಲ್ಲೇ 12 ಎಸೆತಗಳಲ್ಲಿ 25 ರನ್​ಗಳಿಸಿದ್ದ ಹ್ಯಾರಿಸ್​ ಕೂಡ ಔಟ್ ಆದರು. 3ನೇ ಕ್ರಮಾಂಕದಲ್ಲಿ ಬಂದ ದಯಾಳನ್ ಹೇಮಲತಾ 12 ಎಸೆತಗಳಲ್ಲಿ ಕೇವಲ 7 ರನ್​ಗಳಿಸಿ ಅಮನ್​ಜೋತ್ ಕೌರ್​ಗೆ ವಿಕೆಟ್ ಒಪ್ಪಿಸಿದರು.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!