ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

ಯಶ್
ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ ಅವರ ಲುಕ್ ಮತ್ತು ಸ್ಟೈಲ್ ಅಭಿಮಾನಿಗಳಲ್ಲಿ ಗಮನ ಸೆಳೆದಿತ್ತು. ಗಡ್ಡ ಹಾಗೂ ಲಾಂಗ್ ಹೇರ್‌ನಲ್ಲಿದ್ದ ಯಶ್ ಹಲವು ವರ್ಷಗಳಿಂದ ಅದೇ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಅದೆಷ್ಟೋ ವರ್ಷಗಳ ಬಳಿಕ ಯಶ್ ಕಂಪ್ಲೀಟ್ ಲುಕ್ ಬದಲಾಗಿದೆ. ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ ಯಶ್ ಕ್ಯಾಮೆರ ಕಣ್ಣಿಗೆ ಬಿದ್ದಿದ್ದಾರೆ. ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಕೆಜಿಎಫ್ ಬಳಿಕ ಅದೇ ಲುಕ್‌ನಲ್ಲಿ ಇದ್ದ ಯಶ್
ಕೆಜಿಎಫ್ ಸಿನಿಮಾದ ಯಶಸ್ಸಿನ ಬಳಿಕ ಯಶ್ ಅವರ ಲುಕ್ ಅಭಿಮಾನಿಗಳಲ್ಲಿ ಐಕಾನಿಕ್ ಆಗಿತ್ತು. ಗಡ್ಡ ಬಿಟ್ಟು, ಉದ್ದ ಕೂದಲಿನ ಸ್ಟೈಲ್‌ನಲ್ಲಿ ಅವರು ಹಲವು ವರ್ಷಗಳ ಕಾಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಹೊಸ ಲುಕ್‌ನಲ್ಲಿ ದರ್ಶನ
ಇತ್ತೀಚೆಗೆ ಮುಂಬೈನಲ್ಲಿ ಯಶ್ ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಜೊತೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ಇದೀಗ ಯಶ್ , ಹೊಸ ಹೇರ್ ಸ್ಟೈಲ್ ಮತ್ತು ಕ್ಲೀನ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕೆಜಿಎಫ್ ನಂತರ ಇದೇ ಮೊದಲ ಬಾರಿಗೆ ಈ ರೀತಿಯಾಗಿ ಕಾಣಿಸಿಕೊಂಡಿದ್ದಾರೆ.

ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮೂಡಿಸಿದೆ. ಆದರೆ ಇತ್ತೀಚೆಗೆ ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಹೊರಬಿದ್ದಿದೆ . ಈ ಹಿನ್ನೆಲೆಯಲ್ಲಿ ಯಶ್ ಈಗ ತಮ್ಮ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!