ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಮುಂದಾದ ಶಿಕ್ಷಣ ಇಲಾಖೆ .

ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ

ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು ಬಾರಿ ಕೇರಳದಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದು ಈ ಕಾರ್ಯಕ್ರಮದ ಉದ್ದೇಶ.‌ ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?

ಕೇರಳದಲ್ಲಿ ಶುರು ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ಇವೆ ಎನ್ನಲಾಗುತ್ತಿದೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಾಟರ್ ಬೆಲ್ ಕಾರ್ಯಕ್ರಮ ಉದ್ದೇಶವೇನು?
* ಶಾಲೆಗಳಲ್ಲಿ ಮಕ್ಕಳು ಹೆಚ್ಚು ನೀರು ಕುಡಿಯಲು ಉತ್ತೇಜಿಸುವ ಕಾರ್ಯಕ್ರಮ ಇದು.
* ಮಕ್ಕಳು ಹೆಚ್ಚು ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು.
* ಕೇರಳದಲ್ಲಿ ದಿನಕ್ಕೆ ಎರಡು ಬಾರಿ ವಾಟರ್ ಬೆಲ್ ಮಾಡೋ ಮೂಲಕ ಮಕ್ಕಳು ನೀರು ಕುಡಿಯಲು ಉತ್ತೇಜಿಸಲಾಗುತ್ತಿದೆ.
* ದಿನಕ್ಕೆ 2-3 ಬಾರಿ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ಆರೋಗ್ಯದ ಕಾಳಜಿ ಜತೆ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!