ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ.

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ ಗಳಿಸಿದೆ.

ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬ‌ರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.

ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.

ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆ‌ರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!