ಪೋಲಿಸ್ ಗೆ ಹೆದರಿ ತಲೆಮರೆಸಿಕೊಂಡ ಸಮೀರ್ ?

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ ಜಾಗ ಪತ್ತೆ ಹಚ್ಚಿದಾಗ ಬನ್ನೇರುಘಟ್ಟದ ನಿವಾಸ ತೋರಿಸಿತ್ತು.

ಈ ಆಧಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್‌ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್‌ ನೀಡಿದ್ದಾರೆ.

ತಾಯಿ, ಸಹೋದರಿ ಜೊತೆ ನೆಲೆಸಿದ್ದ ಸಮೀರ್‌ ಪೊಲೀಸರು ಮನೆಗೆ ಬಂದಾಗ ಆತ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇಲ್ಲದ ಕಾರಣ ಸಮೀರ್‌ ಬಂದ ತಕ್ಷಣ ತಿಳಿಸುವಂತೆ ಕುಟುಂಬಸ್ಥರಿಗೆ ತಿಳಿಸಿ ಪೊಲೀಸರು ತೆರಳಿದ್ದಾರೆ. ಇದನ್ನೂ

ಈಗಾಗಲೇ ಸಮೀರ್‌ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!