ಟಿ-20 ಕ್ರಿಕೆಟ್​​ ಲೀಗ್​ನಿಂದ ಬ್ಯಾನ್ ಆದ ಯಶ್ ದಯಾಳ್​​

ಇಂದಿನಿಂದ ಉತ್ತರ ಪ್ರದೇಶ ಟಿ20 ಲೀಗ್ (UP T-20 League) ಆರಂಭವಾಗುತ್ತಿದೆ. ಮೊದಲ ಪಂದ್ಯ ಮೀರತ್ ಮಾವರಿಕ್ಸ್ ಮತ್ತು ಕಾನ್ಪುರ್ ಸೂಪರ್‌ಸ್ಟಾರ್ಸ್ ನಡುವೆ ನಡೆಯಲಿದೆ. ಟೂರ್ನಿ ಆರಂಭವಾಗುವ ಮುನ್ನವೇ ಆರ್​ಸಿಬಿ ಸ್ಟಾರ್ ಯಶ್ ದಯಾಳ್​ಗೆ (RCB star Yash Dayal) ದೊಡ್ಡ ಆಘಾತವಾಗಿದ್ದು, ಟೂರ್ನಿಯಲ್ಲಿ ಆಡದಂತೆ ನಿಷೇಧ ಹೇರಲಾಗಿದೆ.


ವರದಿಗಳ ಪ್ರಕಾರ.. ಅವರು ಇನ್ಮುಂದೆ ಈ ಲೀಗ್‌ನಲ್ಲಿ ಭಾಗವಹಿಸಲು ಸಾಧ್ಯವಾಗಲ್ಲ. ಗೋರಖ್‌ಪುರ ಲಯನ್ಸ್ ತಂಡವು ಹರಾಜಿನಲ್ಲಿ ಯಶ್ ಅವರನ್ನು 7 ಲಕ್ಷ ರೂಪಾಯಿಗೆ ಖರೀದಿಸಿದೆ. ಕಳೆದ 2 ವರ್ಷಗಳಲ್ಲಿ ಯಶ್ ದಯಾಳ್​​ಗೆ ತುಂಬಾನೇ ಬೇಡಿಕೆ ಇತ್ತು. ಐಪಿಎಲ್ 2025 ನಂತರ ಯಶ್ ದಯಾಳ್ ಕೆಟ್ಟ ದಿನಗಳನ್ನ ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಕ್ರಿಕೆಟ್ ಅಲ್ಲ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು. ಗಾಜಿಯಾಬಾದ್‌ನ ಹುಡುಗಿಯೊಬ್ಬಳು ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ಮತ್ತೊಬ್ಬ ಹುಡುಗಿ ಗಂಭೀರ ಆರೋಪ ಮಾಡಿದ್ದಾಳೆ.

 

 

ಉತ್ತರ ಪ್ರದೇಶ ಟಿ20 ಲೀಗ್‌ನಿಂದ ಬ್ಯಾನ್ ಉತ್ತರ ಪ್ರದೇಶ ಟಿ20 ಲೀಗ್ ಅವರನ್ನು ಆಡದಂತೆ ನಿಷೇಧಿಸಿದೆ. ದಯಾಳ್ ನಿಷೇಧದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ, ಅವರು ಉತ್ತರ ಪ್ರದೇಶ ಟಿ20 ಲೀಗ್​ನಿಂದ ಹೊರಬಿದ್ದಿರೋದು ಪಕ್ಕಾ ಎಂದು ವರದಿಗಳು ಹೇಳಿವೆ. ಆ ಮೂಲಕ ಯಶ್ ದಯಾಳ್ ಕ್ರಿಕೆಟ್ ವೃತ್ತಿಜೀವನ ಅಪಾಯದಲ್ಲಿದೆ ಅನ್ನೋದು ಸ್ಪಷ್ಟವಾಗಿದೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!