ಟಿ-20 ಕ್ರಿಕೆಟ್​​ ಲೀಗ್​ನಿಂದ ಬ್ಯಾನ್ ಆದ ಯಶ್ ದಯಾಳ್​​

ಇಂದಿನಿಂದ ಉತ್ತರ ಪ್ರದೇಶ ಟಿ20 ಲೀಗ್ (UP T-20 League) ಆರಂಭವಾಗುತ್ತಿದೆ. ಮೊದಲ ಪಂದ್ಯ ಮೀರತ್ ಮಾವರಿಕ್ಸ್ ಮತ್ತು ಕಾನ್ಪುರ್ ಸೂಪರ್‌ಸ್ಟಾರ್ಸ್ ನಡುವೆ ನಡೆಯಲಿದೆ. ಟೂರ್ನಿ ಆರಂಭವಾಗುವ ಮುನ್ನವೇ ಆರ್​ಸಿಬಿ ಸ್ಟಾರ್ ಯಶ್ ದಯಾಳ್​ಗೆ (RCB star Yash Dayal) ದೊಡ್ಡ ಆಘಾತವಾಗಿದ್ದು, ಟೂರ್ನಿಯಲ್ಲಿ ಆಡದಂತೆ ನಿಷೇಧ ಹೇರಲಾಗಿದೆ.


ವರದಿಗಳ ಪ್ರಕಾರ.. ಅವರು ಇನ್ಮುಂದೆ ಈ ಲೀಗ್‌ನಲ್ಲಿ ಭಾಗವಹಿಸಲು ಸಾಧ್ಯವಾಗಲ್ಲ. ಗೋರಖ್‌ಪುರ ಲಯನ್ಸ್ ತಂಡವು ಹರಾಜಿನಲ್ಲಿ ಯಶ್ ಅವರನ್ನು 7 ಲಕ್ಷ ರೂಪಾಯಿಗೆ ಖರೀದಿಸಿದೆ. ಕಳೆದ 2 ವರ್ಷಗಳಲ್ಲಿ ಯಶ್ ದಯಾಳ್​​ಗೆ ತುಂಬಾನೇ ಬೇಡಿಕೆ ಇತ್ತು. ಐಪಿಎಲ್ 2025 ನಂತರ ಯಶ್ ದಯಾಳ್ ಕೆಟ್ಟ ದಿನಗಳನ್ನ ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಕ್ರಿಕೆಟ್ ಅಲ್ಲ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು. ಗಾಜಿಯಾಬಾದ್‌ನ ಹುಡುಗಿಯೊಬ್ಬಳು ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ಮತ್ತೊಬ್ಬ ಹುಡುಗಿ ಗಂಭೀರ ಆರೋಪ ಮಾಡಿದ್ದಾಳೆ.

 

 

ಉತ್ತರ ಪ್ರದೇಶ ಟಿ20 ಲೀಗ್‌ನಿಂದ ಬ್ಯಾನ್ ಉತ್ತರ ಪ್ರದೇಶ ಟಿ20 ಲೀಗ್ ಅವರನ್ನು ಆಡದಂತೆ ನಿಷೇಧಿಸಿದೆ. ದಯಾಳ್ ನಿಷೇಧದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಆದರೆ, ಅವರು ಉತ್ತರ ಪ್ರದೇಶ ಟಿ20 ಲೀಗ್​ನಿಂದ ಹೊರಬಿದ್ದಿರೋದು ಪಕ್ಕಾ ಎಂದು ವರದಿಗಳು ಹೇಳಿವೆ. ಆ ಮೂಲಕ ಯಶ್ ದಯಾಳ್ ಕ್ರಿಕೆಟ್ ವೃತ್ತಿಜೀವನ ಅಪಾಯದಲ್ಲಿದೆ ಅನ್ನೋದು ಸ್ಪಷ್ಟವಾಗಿದೆ.

Related Posts

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!