ಸಿಎಂ, ‌ಡಿಸಿಎಂ ಹೈಕಮಾಂಡ್‌ ನಾಯಕರ ಭೇಟಿ, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಸಾಧ್ಯತೆ!

ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿನ ಕರ್ನಾಟಕ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ದೆಹಲಿಯ ಹೈಕಮಾಂಡ್‌ ನಾಯಕನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಯನ್ನು ಚರ್ಚೆ ಮಾಡಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದನದಲ್ಲಿ ನಡೆದ ಚರ್ಚೆ ಹನಿಟ್ರ್ಯಾಪ್‌ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಚರ್ಚೆ ಸೇರಿದಂತೆ ಪಕ್ಷದ ವಿಚಾರವಾಗಿಯೂ ಕೂಡ ಮಾತನಾಡಲಿದ್ದಾರೆ ಅನ್ನೋ ಮಾಹಿತಿಗಳು ಸಿಕ್ಕಿವೆ.

ಸಹಕಾರ ಸಚಿವ ಮೇಲಿನ ಹನಿಟ್ರ್ಯಾಪ್‌ ವಿಚಾರ ರಾಜ್ಯಾದಂತ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿ ಮಾಡಿತ್ತು. ರಾಜಣ್ಣರವರ ಪುತ್ರನ ಮೇಲಿನ ಕೊ* ಸುಫಾರಿ ಯತ್ನ ಇವೆಲ್ಲವೂ ಕೂಡ ರಾಜ್ಯ ಕಾಂಗ್ರೆಸ್‌ ಪಕ್ಷಕ್ಕೆ ಒಂದು ರೀತಿಯ ಮುಜುಗರ ತಂದೊಡ್ಡಿದೆ. ಇವೆಲ್ಲವನ್ನೂ ಕೂಡ ಸರಿಪಡಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯನವರು ಮಾಡಬೇಕಾದ ಪರಿಸ್ಥಿತಿ ಹಾಗೂ ಅನಿವಾರ್ಯ ಎದುರಾಗಿದೆ.

ಜೊತೆಗೆ ಸಂಪುಟ ಪುನಾರಚಣೆ ವಿಚಾರವೂ ಮುನ್ನಲೆಗೆ ಬಂದಿರುವುದರಿಂದ ಅದು ಕೂಡ ಚರ್ಚೆಗೆ ಬರಬಹುದು ಎಂಬುದು ತಿಳಿದು ಬಂದಿದೆ. ಇದೇ ಮೇಗೆ ಕಾಂಗ್ರೆಸ್‌ ಆಡಳಿತಕ್ಕೆ ಬಂದು ಎರಡು ವರ್ಷಗಳು ಕಂಪ್ಲೀಟ್‌ ಆಗಲಿದ್ದು, ಎರಡೂವರೆ ವರ್ಷದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಏನಾದ್ರೂ ಬದಲಾವಣೆ ಗಾಳಿ ಬೀಸಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!