ಸಿಎಂ, ‌ಡಿಸಿಎಂ ಹೈಕಮಾಂಡ್‌ ನಾಯಕರ ಭೇಟಿ, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಸಾಧ್ಯತೆ!

ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿನ ಕರ್ನಾಟಕ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ದೆಹಲಿಯ ಹೈಕಮಾಂಡ್‌ ನಾಯಕನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಯನ್ನು ಚರ್ಚೆ ಮಾಡಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದನದಲ್ಲಿ ನಡೆದ ಚರ್ಚೆ ಹನಿಟ್ರ್ಯಾಪ್‌ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಚರ್ಚೆ ಸೇರಿದಂತೆ ಪಕ್ಷದ ವಿಚಾರವಾಗಿಯೂ ಕೂಡ ಮಾತನಾಡಲಿದ್ದಾರೆ ಅನ್ನೋ ಮಾಹಿತಿಗಳು ಸಿಕ್ಕಿವೆ.

ಸಹಕಾರ ಸಚಿವ ಮೇಲಿನ ಹನಿಟ್ರ್ಯಾಪ್‌ ವಿಚಾರ ರಾಜ್ಯಾದಂತ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿ ಮಾಡಿತ್ತು. ರಾಜಣ್ಣರವರ ಪುತ್ರನ ಮೇಲಿನ ಕೊ* ಸುಫಾರಿ ಯತ್ನ ಇವೆಲ್ಲವೂ ಕೂಡ ರಾಜ್ಯ ಕಾಂಗ್ರೆಸ್‌ ಪಕ್ಷಕ್ಕೆ ಒಂದು ರೀತಿಯ ಮುಜುಗರ ತಂದೊಡ್ಡಿದೆ. ಇವೆಲ್ಲವನ್ನೂ ಕೂಡ ಸರಿಪಡಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯನವರು ಮಾಡಬೇಕಾದ ಪರಿಸ್ಥಿತಿ ಹಾಗೂ ಅನಿವಾರ್ಯ ಎದುರಾಗಿದೆ.

ಜೊತೆಗೆ ಸಂಪುಟ ಪುನಾರಚಣೆ ವಿಚಾರವೂ ಮುನ್ನಲೆಗೆ ಬಂದಿರುವುದರಿಂದ ಅದು ಕೂಡ ಚರ್ಚೆಗೆ ಬರಬಹುದು ಎಂಬುದು ತಿಳಿದು ಬಂದಿದೆ. ಇದೇ ಮೇಗೆ ಕಾಂಗ್ರೆಸ್‌ ಆಡಳಿತಕ್ಕೆ ಬಂದು ಎರಡು ವರ್ಷಗಳು ಕಂಪ್ಲೀಟ್‌ ಆಗಲಿದ್ದು, ಎರಡೂವರೆ ವರ್ಷದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಏನಾದ್ರೂ ಬದಲಾವಣೆ ಗಾಳಿ ಬೀಸಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!