ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ. 

ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತಲುಪಿದ್ದ.

ಭೋಪಾಲ್ ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಹೆಸರು ಸೂರ್ಯಾಂಶ್ ಕೊಚಾರ್, ಆತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ.ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಪೆಟ್ರೋಲ್ ಬಾಟಲಿಯೊಂದಿಗೆ ಶಿಕ್ಷಕಿಯ ಮನೆಗೆ ತಲುಪಿದ್ದ. 26 ವರ್ಷದ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದ. ಪ್ರಾಥಮಿಕ ತನಿಖೆಯಲ್ಲಿ ಸೂರ್ಯಾಂಶ್ ಶಿಕ್ಷಕಿಯನ್ನು ಪ್ರೀತಿಸುತ್ತಿದ್ದ ಆದರೆ ಅದು ಒನ್​ ಸೈಡೆಡ್ ಪ್ರೀತಿಯಾಗಿತ್ತು. ಆಗಸ್ಟ್ 15 ರ ಕಾರ್ಯಕ್ರಮಕ್ಕೆ ಶಿಕ್ಷಕಿ ಸೀರೆ ಧರಿಸಿ ಬಂದಾಗ, ಆರೋಪಿ ವಿದ್ಯಾರ್ಥಿನ ಏನೇನೋ ಮನಬಂದಂತೆ ಕಮೆಂಟ್ ಮಾಡಿದ್ದ, ಇದರಿಂದ ಕೋಪಗೊಂಡ ಶಿಕ್ಷಕಿ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!