ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ : ಎಸ್​ಐಟಿ ತಂಡ ಹರಸಾಹಸ ಸವಾಲಾಯ್ತು 13ನೇ ಪಾಯಿಂಟ್..!

ಮಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಹರಸಾಹಸ ಪಡ್ತಿರೋ ಎಸ್​ಐಟಿ ತಂಡಕ್ಕೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ. 13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಎಸ್​ಐಟಿ ತಂಡ ಹರಸಾಹಸ ಪಡುತ್ತಿದೆ. ಈಗ ಎಸ್​ಐಟಿ ಅಧಿಕಾರಿಗಳಿಗೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ ಅಗೆದು.. ಅಗೆದು 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ.

ಅನಾಮಿಕ ದೂರುದಾರನ ಜೊತೆ ಎಸ್​ಐಟಿ ತಂಡ
13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಭೂಮಿಯಿಂದ ಚಿಮ್ಮಿದ ಜಲರಾಶಿಯಿಂದ ಕಾರ್ಯಾಚರಣೆಗೆ ತೊಡಕಾಗಿತ್ತು. ನಿನ್ನೆ ಕತ್ತಲಾದ ಕಾರಣ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದ್ದು, ಅನಾಮಿಕ ದೂರುದಾರ ಉಳಿದ ಜಾಗವನ್ನು ಅಗೆಯಲು ಪಟ್ಟು ಹಿಡಿದಿದ್ದ. ಹೀಗಾಗಿ ಇಂದು 13ನೇ ಸ್ಪಾಟ್​ನಲ್ಲಿ ಮತ್ತಷ್ಟು ಅಡಿ ಆಳ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ.

ಇನ್ನೂ, ಮತ್ತೊಂದು ಕಡೆ ತನಿಖೆಗೆ ದೆಹಲಿಯಿಂದ ರಾಷ್ಟ್ರೀಯ ಮಾನವಹಕ್ಜು ಆಯೋಗದ ಅಧಿಕಾರಿಗಳು ಬಂದಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಯುವರಾಜ್ ನೇತೃತ್ವದಲ್ಲಿ NHRC ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಈಗಾಗಲೇ NHRC ಅಧಿಕಾರಿಗಳು ಅನಾಮಿಕ ದೂರುದಾರನ ವಿಚಾರಣೆ ನಡೆಸಿದ್ದಾರೆ. ಅಲ್ಲದೇ NHRC ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್​ನಿಂದ ದಾಖಲೆಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಿಂದ UDR ಪ್ರಕರಣದ ದಾಖಲೆ ಸಂಗ್ರಹಿಸಲಾಗಿದೆ. ಪಡೆದ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಟೆಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!