ಸ್ನೇಹಮಯಿ ಕೃಷ್ಣ ರೌಡಿಶೀಟರ್ : ಸಿಎಂ ಕೇಸ್ ನಲ್ಲಿ 100 ಕೋಟಿ ಡೀಲ್ ಗೆ ಬಂದಿದ್ರು : ಎಂ. ಲಕ್ಷ್ಮಣ

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್ ಸ್ನೇಹಮಯಿ ಕೃಷ್ಣ ಒಬ್ಬ ಬ್ಲಾಕ್ ಮೇಲರ್ , ರೌಡಿಶೀಟರ್ ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದ್ರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಸಿಎಂ ಸಿದ್ದರಾಮಯ್ಯ ಕೇಸ್ ನಲ್ಲಿ 100 ಕೋಟಿ ಡೀಲ್ ಗೆ ಬಂದಿದ್ದರು. ಸ್ನೇಹಮಯಿ ಕೃಷ್ಣ ಕಡೆಯವರು ನನ್ನ ಹತ್ತಿರ ಬಂದಿದ್ದರು ಎಂದು ಗಂಭೀರ ಆರೋಪ ಮಾಡಿದರು.

 

ಸ್ನೇಹಮಹಿಕೃಷ್ಣ ವಿರುದ್ದವೇ ರಾಜ್ಯದಾದ್ಯಂತ 44 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೈಸೂರಿನಲ್ಲೇ 17 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಮೈಸೂರಿನ ಕೆ ಆರ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಹಾಕಲಾಗಿದೆ. ಈಗಲೂ ರೌಡಿಶೀಟರ್ ಆಗಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ದ ಕೊಲೆ, ಬ್ಲಾಕ್ ಮೇಲ್, ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳಡಿ ಪ್ರಕರಣಗಳು ದಾಖಲಾಗಿವೆ. ಸ್ನೇಹಮಯಿಕೃಷ್ಣ ಮನೆ ರೈಡ್ ಮಾಡಿದರೆ ಮುಡಾಗೆ ಸಂಬಂಧಿಸಿದ ದಾಖಲೆಗಳು ಸಿಗುತ್ತವೆ ಎಂದು ಎಂ.ಲಕ್ಷ್ಮಣ್ ಹೇಳಿದರು.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್