ಅಮೆರಿಕನ್ ಡೈಮಂಡ್​ನಿಂದ ತಯಾರಾದ ವಿಶೇಷ ಗಣಪ.. ಇದರ ಬೆಲೆ ಎಷ್ಟು ಗೊತ್ತಾ?

‘‘ಗಣಪತಿ ಬಪ್ಪ ಮೋರೆಯಾ ಮಂಗಳ ಮೂರ್ತಿ ಮೋರೆಯಾ’’ ಇನ್ನೇನೂ ಗೌರಿ ಗಣೇಶ ಹಬ್ಬ ಬಂದೇಬಿಡ್ತು. ಎಲ್ಲೆಲ್ಲೂ ಶುರು ವಿನಾಯಕನ ಸಂಭ್ರಮ. ಹಬ್ಬಕ್ಕೆ ಇನ್ನು ಒಂದು ವಾರ ಇರುವಾಗಲೇ ಸಿಲಿಕಾನ್​ ಸಿಟಿಗೆ ಮುಂಬೈನಿಂದ ಗಣಪ ಬಂದಿದ್ದಾನೆ.ಮುಂಬೈ ಹಾಗೂ ಸೊಲ್ಲಾಪುರ ಕುಶಲಕರ್ಮಿಗಳಿಂದ 30 ದಿನಗಳಿಂದ ಸಿದ್ಧಗೊಂಡ ಚಾಮರ ಕರ್ಣನ ರೂಪ ಎಷ್ಟು ಅದ್ಭುತವಾಗಿದೆ ಅಲ್ವಾ. ಬರೋಬ್ಬರಿ 12 ಲಕ್ಷ ಖರ್ಚು ಮಾಡಿ ಅಮೆರಿಕನ್ ಡೈಮಂಡ್​ನಿಂದ ಈ ಗಣಪತಿಯನ್ನ ತಯಾರಿಸಲಾಗಿದೆ. ಆರು ಅಡಿ ಎತ್ತರದ ಬಹಳ ವಿಶೇಷವಾದ ಗಣಪ ಮೂರ್ತಿ ಇದಾಗಿದ್ದು, ಮಿಲ್ಕ್ ಕಾಲೋನಿಯ ಸ್ವಸ್ತಿಕ್ ಯುವಕರ ಸಂಘದಿಂದ 40ನೇ ವರ್ಷದ ಗಣಪತಿ ಉತ್ಸವಕ್ಕೆ ಇದನ್ನ ಸಿದ್ಧಪಡಿಸಲಾಗಿದೆ.

ಲಂಬೋದರನ ಮೂರ್ತಿಯಷ್ಟೇ ವಿಶೇಷವಾಗಿಲ್ಲ. ಈತ ಕೂರುವ ಮಂಟಪ ಕೂಡ ಅಷ್ಟೇ ವೈಶಿಷ್ಟ್ಯತೆಯಿಂದ ಕೂಡಿದೆ. ಬರೀ ಮಂಟಪಕ್ಕೇನೇ 30 ಲಕ್ಷ ವೆಚ್ಚ ಮಾಡಲಾಗಿದೆ. ಕಳೆದ ವರ್ಷ ‘ಕೈಲಾಸನಾಥ ದೇವಸ್ಥಾನ’ ಹೋಲುವ ಮಂಟಪ ನಿರ್ಮಾಣ ಮಾಡಿದ್ರು. ಈ ಬಾರಿ ವಾರಣಾಸಿಯ ‘ಕಾಶಿವಿಶ್ವನಾಥ ದೇವಾಲಯ’ ಹೋಲುವ ಮಂಟಪ ಸಿದ್ಧಪಡಿಸಲಾಗ್ತಾಯಿದೆ.
ಆಗಸ್ಟ್ 27ನೇ ತಾರೀಖಿನಿಂದ ಸೆಪ್ಟೆಂಬರ್ 5ನೇ ತಾರೀಖಿನವರೆಗೂ ಗಣೇಶನ ಹಬ್ಬ ಆಚರಣೆಗೆ ಸ್ವಸ್ತಿಕ್ ಯುವಕರ ಸಂಘ ಸಜ್ಜಾಗಿದೆ. ಅದೇನೇ ಹೇಳಿ ನಗರದಲ್ಲಿ ವೆರೈಟಿ ವೆರೈಟಿ ಗಣಾಧ್ಯಕ್ಷನ ದರ್ಶನ ಆಗೋದಂತು ಪಕ್ಕ. ಸುಮುಖನ ಸಂಭ್ರಮಕ್ಕೆ ಕೌಂಟ್​ಡೌನ್​ ಶುರು.g

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!