ಇನ್ಮುಂದೆ ವಿದ್ಯಾರ್ಥಿಗಳನ್ನ ಆಡಿಯನ್ಸ್ ಆಗಿ ಕರೆದುಕೊಂಡು ಹೋಗುವಂತಿಲ್ಲ!

ಬೆಂಗಳೂರು: ಇನ್ನುಮುಂದೆ ಸರ್ಕಾರಿ ಮತ್ತು ರಾಜಕೀಯ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಪ್ರೇಕ್ಷಕರಾಗಿ ಕರೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಶೈಕ್ಷಣಿಕ ಉದ್ದೇಶವಿಲ್ಲದ ಕಾರ್ಯಕ್ರಮಗಳಲ್ಲಿ ಮಕ್ಕಳೆಂದು ಸಭಾಂಗಣ ತುಂಬಿಸುವ ಪದ್ಧತಿಗೆ ಈಗ ಬ್ರೇಕ್ ಬಿದ್ದಿದೆ. ಈ ನಿರ್ಧಾರ ಶಿಕ್ಷಣ ಇಲಾಖೆಯ ಮಹತ್ವದ ಹೆಜ್ಜೆಯಾಗಿದೆ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಾರ್ಯಕ್ರಮಗಳಲ್ಲಿ ಕುರ್ಚಿ ತುಂಬಿಸಲು ಮಕ್ಕಳನ್ನು ಬಳಸುವ ಸಂಪ್ರದಾಯ ಇತ್ತು. ಇದೀಗ ಈ ಪದ್ದತಿಗೆ ಸಂಪೂರ್ಣ ಅಂತ್ಯ ಘೋಷಿಸಲಾಗಿದೆ.

ವಿದ್ಯಾರ್ಥಿಗಳೊಂದಿಗೆ ಶಿಕ್ಷಕರನ್ನು ಕೂಡ ಇಂತಹ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಕಳಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಕ್ಕಳನ್ನು ಅಥವಾ ಶಿಕ್ಷಕರನ್ನು ಅಂಥ ಕಾರ್ಯಕ್ರಮಗಳಿಗೆ ಕರೆದುಕೊಂಡು ಹೋಗುವ ಘಟನೆ ಸಂಭವಿಸಿದರೆ, ಅದಕ್ಕೆ ವಿರುದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಇಲಾಖೆ ನೀಡಿದೆ.

Related Posts

ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ

ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು…

ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!

  ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!