ಇಂದಿನಿಂದ ಭಾರತ VS ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ ಪಂದ್ಯ ಇವತ್ತು ಡರ್ಬನ್​​ನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್​​ 18 ಮತ್ತು ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ನೋಡಬಹುದಾಗಿದೆ.

ಭಾರತ ತಂಡ : ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(w), ಸೂರ್ಯಕುಮಾರ್ ಯಾದವ್(C), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವಿಜಯ್ ಕುಮಾರ್ ವೈಶಾಕ್, ಅವೇಶ್ ಖಾನ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್, ಯಶ್ ದಯಾಳ್, ರವಿ ಬಿಷ್ಣೋಯ್, ರಮಣದೀಪ್ ಸಿಂಗ್ , ಜಿತೇಶ್ ಶರ್ಮಾ

ದಕ್ಷಿಣ ಆಫ್ರಿಕಾ ತಂಡ : ರೀಜಾ ಹೆಂಡ್ರಿಕ್ಸ್, ರಿಯಾನ್ ರಿಕೆಲ್ಟನ್ (W), ಐಡೆನ್ ಮಾರ್ಕ್ರಾಮ್ (C), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ನ್ಕಾಬಯೋಮ್ಜಿ ಪೀಟರ್, ಒಟ್ನೀಲ್ ಬಾರ್ಟ್‌ಮ್ಯಾನ್, ಡೊನೊವನ್ ಪ್ಯಾಟ್ರಿಕ್ ಎಂಪೆಲಿಂಗ್ ಕ್ರುಗರ್

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!