ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡ

ಮೈಸೂರು: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ…

ಸ್ವಂತ ಮನೆಯನ್ನು ಮಕ್ಕಳ ಶಿಕ್ಷಣಕ್ಕಾಗಿ ಉಚಿತ ಶಾಲೆಯಾಗಿ ಬದಲಾಯಿಸಿದ ನಟ ರಾಘವ ಲಾರೆನ್ಸ್

ರಾಘವ ಲಾರೆನ್ಸ್ ತಮಿಳಿನ ಸ್ಟಾರ್ ನಟರುಗಳಲ್ಲಿ ಒಬ್ಬರು. ಅದ್ಭತವಾದ ಡ್ಯಾನ್ಸರ್ ಸಹ. ಆದರೆ ರಾಘವ್ ಲಾರೆನ್ಸ್ ಅವರು ತಮ್ಮ ಸಿನಿಮಾಗಳಷ್ಟೆ ತಮ್ಮ ಅದ್ಭುತ ಸಮಾಜ ಮುಖಿ ಕಾರ್ಯದಿಂದ ಹೆಚ್ಚು ಪರಿಚಿತರು. ರಾಘವ್ ಲಾರೆನ್ಸ್ ಅವರು ಹಲವಾರು ಅನಾಥ ಮಕ್ಕಳನ್ನು ದತ್ತು ಪಡೆದು…