SupremeCourt Archives - Good News 24x7 https://www.goodnews24x7.com/tag/supremecourt/ Kannada Wed, 01 Jul 2026 07:42:35 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg SupremeCourt Archives - Good News 24x7 https://www.goodnews24x7.com/tag/supremecourt/ 32 32 ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ https://www.goodnews24x7.com/tamil-nadu-government-moves-supreme-court/ Wed, 01 Jul 2026 07:39:35 +0000 https://www.goodnews24x7.com/?p=9717 ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ…

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

 

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.
ಮದ್ರಾಸ್ ಹೈಕೋರ್ಟ್​​ನ ಗೋಹ*ತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಜುಲೈ 01 ನವದೆಹಲಿ : ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹ*ತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವ*ಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಹೈಕೋರ್ಟ್​​ ಆದೇಶ ಏನು?
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹ*ತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬ*ಲಿ ನೀಡುವುದಿಲ್ಲ. ಗೋವನ್ನು ಬ*ಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬ*ಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ

 

 

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>
ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! https://www.goodnews24x7.com/is-friday-auspicious-for-actor-darshan-the-future-is-in-the-hands-of-the-supreme-court/ Thu, 14 May 2026 12:39:30 +0000 https://www.goodnews24x7.com/?p=9512 ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ…

The post ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! appeared first on Good News 24x7.

]]>

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ ನಾಳೆ (ಮೇ 15) ಸುಪ್ರೀಂಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.

ಕಾರಾಗೃಹದ ಅವ್ಯವಸ್ಥೆ ಮತ್ತು ಸಹ ಕೈದಿಗಳಿಂದ ಬೆದರಿಕೆ, ಕಿರುಕುಳ ಸೇರಿದಂತೆ ಇನ್ನೂ ಕೆಲವು ಸಮಸ್ಯೆಗಳನ್ನು ದರ್ಶನ್, ಸುಪ್ರೀಂಕೋರ್ಟ್ ಮುಂದೆ ಹೇಳಿಕೊಂಡಿದ್ದರು. ಈ ಸಂಬಂಧ ಕಾರಾಗೃಹ ಇಲಾಖೆಯಿಂದ ವರದಿಯನ್ನು ಸುಪ್ರೀಂಕೋರ್ಟ್ ಕೇಳಿತ್ತು. ಇದೀಗ ಎಸ್​​ಪಿಪಿ ಅವರು ಈ ಕುರಿತು ನ್ಯಾಯಾಲಯಕ್ಕೆ ಕೆಲವು ವಿಡಿಯೋ ಸಾಕ್ಷ್ಯಗಳ ಸಹಿತ ವಾದ ಮಂಡಿಸಿದ್ದು, ದರ್ಶನ್ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ದರ್ಶನ್​​ಗೆ ಇತರೆ ಕೈದಿಗಳೊಟ್ಟಿಗೆ ಸಂಪರ್ಕ ಇಲ್ಲವೆಂದು, ಅವರನ್ನು ಪ್ರತ್ಯೇಕ ಸೆಲ್​​ನಲ್ಲಿ ಇರಿಸಲಾಗಿದೆ ಎಂದಿದ್ದಾರೆ. ನ್ಯಾಯಾಲಯಕ್ಕೆ ಸಿಸಿಟಿವಿ ಮತ್ತು ಬಾಡಿಕ್ಯಾಮ್​​ಗಳ ದೃಶ್ಯಗಳನ್ನು ಸಹ ಸಲ್ಲಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇವುಗಳ ಜೊತೆಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮಾಡುತ್ತಿಲ್ಲ, 270 ಸಾಕ್ಷ್ಯಗಳಲ್ಲಿ 10 ಸಾಕ್ಷ್ಯಗಳ ವಿಚಾರಣೆಯನ್ನೂ ಮಾಡಲಾಗಿಲ್ಲ ವಿಚಾರಣೆ ನಡೆಯುವವರೆಗೆ ತಮಗೆ ಜಾಮೀನು ನೀಡಬೇಕು ಎಂದು ಸಹ ದರ್ಶನ್ ಮನವಿ ಮಾಡಿದ್ದರು. ಈ ಬಗ್ಗೆಯೂ ಸಹ ಸುಪ್ರೀಂಕೋರ್ಟ್ ವರದಿ ಕೇಳಿತ್ತು. ಅದನ್ನೂ ಸಹ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಸುಪ್ರೀಂಕೋರ್ಟ್​​ಗೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ, ದರ್ಶನ್ ಸಲ್ಲಿಕೆ ಮಾಡಿದ್ದ ಇತರೆ ಅರ್ಜಿಗಳ ಕಾರಣಕ್ಕೆ ಮುಖ್ಯ ಆರೋಪದ ವಿಚಾರಣೆ ತಡವಾಗಿದೆ ಎಂದು ಎಸ್​​ಪಿಪಿ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.

ರೇಣುಕಾ ಸ್ವಾಮಿ ಕೊಲೆಯಾಗಿ ಎರಡು ವರ್ಷಗಳಾಗುತ್ತಾ ಬಂದಿದೆ. (ಜೂನ್ 08, 2024) ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಹಲವು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದರು. 2024ರ ಅಕ್ಟೋಬರ್ ತಿಂಗಳಲ್ಲಿ ವೈದ್ಯಕೀಯ ಚಿಕಿತ್ಸೆ ಕಾರಣ ನೀಡಿ ದರ್ಶನ್ ಜಾಮೀನು ಪಡೆದಿದ್ದರು. ಆ ಬಳಿಕ ಪವಿತ್ರಾ ಸೇರಿದಂತೆ ಇತರೆ ಕೆಲವು ಆರೋಪಿಗಳಿಗೂ ಜಾಮೀನು ನೀಡಲಾಯ್ತು. ಬಳಿಕ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡು, ಚಿತ್ರೀಕರಣವನ್ನೂ ಮುಗಿಸಿದರು. ಆದರೆ ಬೆಂಗಳೂರು ಪೊಲೀಸರು ದರ್ಶನ್ ಜಾಮೀನು ರದ್ದು ಮಾಡುವಂತೆ ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳ ಜಾಮೀನನ್ನು 2025ರ ಆಗಸ್ಟ್ ತಿಂಗಳಲ್ಲಿ ರದ್ದು ಮಾಡಿತು. ಆಗಿನಿಂದಲೂ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

The post ನಟ ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ! appeared first on Good News 24x7.

]]>
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು https://www.goodnews24x7.com/supreme-court-agrees-to-implement-uniform-civil-code-across-the-country/ Wed, 11 Mar 2026 11:58:01 +0000 https://www.goodnews24x7.com/?p=8864 ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ. ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು…

The post ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು appeared first on Good News 24x7.

]]>

ನವದೆಹಲಿ: ದೇಶಾದ್ಯಂತ `ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಯುಸಿಸಿ ಜಾರಿಗೆ ತರುವುದು ಎಂದಿದೆ.

ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಅಡಿಯಲ್ಲಿ ಮಹಿಳೆಯರ ಹಕ್ಕುಗಳ ಉಲ್ಲಂಘನೆಯನ್ನು ಆರೋಪಿಸಿ ಒಂದು ಬ್ಯಾಚ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.

ಮುಸ್ಲಿಂ ಸಮಾಜದ ಒಂದು ದೊಡ್ಡ ವರ್ಗವು ಸಮಾನ ಉತ್ತರಾಧಿಕಾರದ ಹಕ್ಕುಗಳಿಂದ ವಂಚಿತವಾಗಿದೆ ಎಂಬುದು ನಿಜ. ಆದರೆ, ಶರಿಯಾ ಕಾನೂನಿನ ಉತ್ತರಾಧಿಕಾರದ ನಿಬಂಧನೆಯನ್ನು ತೆಗೆದುಹಾಕಿದರೆ, ನಂತರ ಯಾವ ಕಾನೂನು ಉತ್ತರಾಧಿಕಾರವನ್ನು ನಿಯಂತ್ರಿಸಬೇಕು..? ಏಕರೂಪ ನಾಗರಿಕ ಸಂಹಿತೆ ಸರಿಯಾದ ಉತ್ತರವಾಗಿದೆ ಎಂದರು.

ಅರ್ಜಿದಾರರ ಪರ ವಾದಿಸಿದ ವಕೀಲ ಪ್ರಶಾಂತ್ ಭೂಷಣ್, ಧಾರ್ಮಿಕ ಸ್ವಾತಂತ್ರ‍್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯಡಿ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವೈಯಕ್ತಿಕ ಕಾನೂನನ್ನು ರಕ್ಷಿಸಲಾಗುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಮುಸ್ಲಿಂ ಪುರುಷರಿಗೆ ಇರುವಂತೆ ಸಮಾನವಾದ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದರು.

ವಾದಗಳನ್ನು ಆಲಿಸಿದ ನ್ಯಾಯಾಲಯವು, ಶರಿಯತ್ ಉತ್ತರಾಧಿಕಾರದ ನಿಬಂಧನೆಗಳನ್ನು ರದ್ದುಗೊಳಿಸಿದರೆ ಪರಿಹಾರಗಳೇನು..? ಎಂಬ ಸಲಹೆಗಳನ್ನು ಸೇರಿಸಲು ಅರ್ಜಿಯನ್ನು ತಿದ್ದುಪಡಿ ಮಾಡಲು ಸೂಚಿಸಿತು. ಭೂಷಣ್ ಅವರು ಅರ್ಜಿಯನ್ನು ತಿದ್ದುಪಡಿ ಮಾಡಲು ಒಪ್ಪಿದ ನಂತರ ಪೀಠವು ಮುಂದಿನ ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡಿತು.

 

The post ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ ಕೋರ್ಟ್ ’ ಅಸ್ತು appeared first on Good News 24x7.

]]>
ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು https://www.goodnews24x7.com/dasani-does-not-have-royal-hospitality-in-jail-darshan-is-hesitant-to-provide-bedsheets-and-bedding/ Sat, 06 Sep 2025 07:53:22 +0000 https://www.goodnews24x7.com/?p=7415 ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸ್ತಿದ್ದಾರೆ.. ಕೆಲ ದಿನಗಳಲ್ಲೇ ಟ್ರಯಲ್ ಕೋರ್ಟ್​ನಲ್ಲಿ ವಿಚಾರಣೆ ಆರಂಭ ಆಗಲಿದ್ದು ಬಳ್ಳಾರಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ

ನಟ ದರ್ಶನ್​ಗೆಗೆ ಪರಪ್ಪನ ಅಗ್ರಹಾರ ಜೈಲು ನರಕವಾಗಿ ಪರಿಣಮಿಸಿದೆ. ಹೀಗಾಗಿ ಹಾಸಿಗೆ, ದಿಂಬು ಹಾಗೂ ಮನೆ ಊಟಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ವಿಚಾರಣೆ ನಡೀತಿದ್ದು ಇನ್ನಷ್ಟೇ ತೀರ್ಮಾನ ಆಗ್ಬೇಕಿದೆ.. ಈ ನಡುವೆ ನಟ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಾ, ಇಲ್ವಾ ಅನುಮಾನ ಮೂಡಿಸಿದೆ.. ಈ ಹಿಂದೆಯೂ ಜೈಲಿನ ನಿಯಮದ ಪ್ರಕಾರ ಸೌಕರ್ಯ ನೀಡಿದ್ರೂ ಕೈದಿಗಳು ಅದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಮತ್ತೊಂದೆಡೆ ದರ್ಶನ್​ಗೆ ಸೌಲಭ್ಯ ನೀಡಿದ್ದಕ್ಕೆ ಗರಂ ಆಗಿದ್ದ ಸುಪ್ರೀಂಕೋರ್ಟ್ ಅಧಿಕಾರಿಗಳಿಗೆ ಅಮಾನತಿಗೆ ಎಚ್ಚರಿಕೆ ಕೂಡ ನೀಡಿತ್ತು.. ಹೀಗಾಗಿ ನಟ ದರ್ಶನ್​ಗೆ ಜೈಲಾಧಿಕಾರಿಗಳು ಸೌಕರ್ಯ ಕೊಡಲು ಹಿಂದೇಟು ಹಾಕ್ತಿದ್ದಾರೆ.

ದಾಸನಿಗಿಲ್ಲ ರಾಜಾತಿಥ್ಯ!

ದಪ್ಪನೆ ಹಾಸಿಗೆಗಳಲ್ಲಿ ಮೊಬೈಲ್, ಸಿಮ್ ಕಾರ್ಡ್ ಇಡುವ ಸಾಧ್ಯತೆ
ಈ ಹಿಂದೆ ಹಲವರ ಬಳಿ ಮೊಬೈಲ್ ಸಿಮ್ ಪತ್ತೆ ಹಚ್ಚಿ ಪೊಲೀಸರು
ಜೈಲಿನ ಮೇಲೆ ಸಿಸಿಬಿ ದಾಳಿಯ ವೇಳೆಯೂ ಮೊಬೈಲ್​ಗಳು ಪತ್ತೆ
ಹಾಸಿಗೆ, ದಿಂಬುಗಳಲ್ಲಿ ಮೊಬೈಲ್​ಗಳನ್ನು ಅಡಗಿಸಿಡುವ ಆತಂಕ
ಹಳೆಯ ಘಟನೆಗಳಿಂದ ಆರೋಪಿ ದರ್ಶನ್ ಮೇಲೂ ಪರಿಣಾಮ
ಅಲ್ಲದೇ ರಾಜಾತಿಥ್ಯ ವಿಚಾರವಾಗಿ ಸುಪ್ರೀಂಕೋರ್ಟ್ ತರಾಟೆ
ಸೆಲೆಬ್ರಿಟಿ ಅಂತಾ ವಿಶೇಷ ಫೆಸಿಲಿಟಿ ಕೊಡಬಾರದು ಅಂತ ಆದೇಶ
ಅಂತಹ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ
ಆದೇಶದ ಮಧ್ಯೆಯೂ ವ್ಯವಸ್ಥೆ ಮಾಡಿದ್ರೆ ಕುತ್ತು ಬರುವ ಆತಂಕ
ದರ್ಶನ್​ಗೆ ಸವಲತ್ತು ಕೊಟ್ರೆ ಉಳಿದ ಕೈದಿಗಳು ಕೇಳುವ ಸಾಧ್ಯತೆ
ಇದೇ ಕಾರಣ ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು

ಒಂದ್ಕಡೆ ಸುಪ್ರೀಂ ಕೋರ್ಟ್ ಭಯ.. ಮತ್ತೊಂದೆಡೆ ಉಳಿದ ಕೈದಿಗಳು ಸೌಲಭ್ಯ ಕೇಳುವ ಪರಿಸ್ಥಿತಿ ಇದೆ, ಬೆನ್ನುನೋವು ಸೇರಿ ಇತರೆ ಆರೋಗ್ಯ ಸಮಸ್ಯೆಗಳಿದ್ದು ಹಾಸಿಗೆ, ತಲೆದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಜೈಲೂಟ ಕೂಡ ದೇಹಕ್ಕೆ ಒಗ್ಗದೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇನೆ. ಹೀಗಾಗಿ ಕನಿಷ್ಠ ಸೌಲಭ್ಯ ನೀಡ್ಬೇಕು ಅಂತ ದರ್ಶನ್ ಮನವಿ ಮಾಡಿದ್ದಾರೆ.. ಸದ್ಯ ಸೆಪ್ಟೆಂಬರ್ 9ಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ ಅನ್ನೋ ತೀರ್ಪು ಹೊರಬೀಳಲಿದೆ.. ಆವತ್ತೇ ಜೈಲಲ್ಲಿ ಸವಲತ್ತು ನೀಡುವ ಕುರಿತು ಕೋರ್ಟ್​ ತೀರ್ಪು ನೀಡುವ ಸಾಧ್ಯತೆ ಇದೆ, ಅದೇನೇ ಇರಲಿ, ಬಣ್ಣದ ಲೋಕದಲ್ಲಿ ಕೋಟ್ಯಂತರ ಅಭಿಮಾನಿಗಳ ದಾಸನ ಪರಿಸ್ಥಿತಿ ಮಾತ್ರ​​​ ಮಾಡಿದ್ದುಣ್ಣೋ ಮಹರಾಯ ಎನ್ನುವಂತಾಗಿದೆ.

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>
ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ! https://www.goodnews24x7.com/students-face-gets-17-stitches-after-being-bitten-by-a-stray-dog/ Sun, 24 Aug 2025 10:44:38 +0000 https://www.goodnews24x7.com/?p=6676 ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು…

The post ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ! appeared first on Good News 24x7.

]]>

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಅವಳ ಮುಖದ ಮೇಲೆ ತೀವ್ರವಾದ ದಾಳಿ ನಡೆಸಿವೆ. ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳನ್ನು ಹಾಕಲಾಗಿದೆ.
ಕಾನ್ಪುರ: ಕಾನ್ಪುರದಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಈ ದಾಳಿಯಿಂದ ಆಕೆಯ ಮುಖದ ಮೇಲೆ ಆಳವಾದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆಗೆ 17 ಹೊಲಿಗೆಗಳನ್ನು ಹಾಕಿದ್ದಾರೆ. ಬೀದಿ ನಾಯಿಗಳು ಅವಳನ್ನು ನೆಲಕ್ಕೆ ಎಳೆದುಕೊಂಡು ಮುಖ ಮತ್ತು ದೇಹದ ಮೇಲೆ ಕ್ರೂರವಾಗಿ ದಾಳಿ ಮಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಾಯಿ ಕಚ್ಚಿ ಎಳೆದಿದ್ದರಿಂದ ಆಕೆಯ ಬಲ ಕೆನ್ನೆ ಎರಡು ಭಾಗವಾಗಿದ್ದು, ಆಕೆಯ ಮೂಗಿನ ಮೇಲೆ, ದೇಹದ ಇತರ ಭಾಗಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಆಗಸ್ಟ್ 20ರಂದು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಆ 21 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಲ್ಲಿ ಆಕೆಗೆ ಹಲವು ಬಾರಿ ಕಚ್ಚಿ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆ ಮತ್ತು ಮೂಗಿನ ಮೇಲೆ 17 ಹೊಲಿಗೆಗಳನ್ನು ಹಾಕಬೇಕಾಯಿತು. ಅಲೆನ್ ಹೌಸ್ ರುಮಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲ್ಪಟ್ಟ ಯುವತಿ ಶ್ಯಾಮ್ ನಗರದ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಮತ್ತು ಕೋತಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಅವುಗಳ ಜಗಳದಲ್ಲಿ ಕೋಪಗೊಂಡಿದ್ದ ಮೂರು ನಾಯಿಗಳು ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದವು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಾಣಿಗಳು ಆಕೆಯನ್ನು ನೆಲಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮುಖ ಮತ್ತು ದೇಹವನ್ನು ಕಚ್ಚಿದವು. ಆಕೆಯ ಬಲ ಕೆನ್ನೆ ಎರಡು ಭಾಗಗಳಾಗಿ ಹರಿದುಹೋಗಿತ್ತು.ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆವೇಶದಲ್ಲಿದ್ದ ಬೀದಿ ನಾಯಿಗಳು ಮತ್ತೆ ಆಕೆಯ ಮೇಲೆ ದಾಳಿ ಮಾಡಿ ರಸ್ತೆಗೆ ಎಳೆದುಕೊಂಡು ಹೋದವು. ಆಕೆಯ ಕೂಗು ಕೇಳಿ, ಸ್ಥಳೀಯರು ಕೋಲುಳಿಂದ ಹೊಡೆದು ನಾಯಿಗಳನ್ನು ಓಡಿಸಿದರು. ಅಷ್ಟರಲ್ಲಿ ಆ ಯುವತಿಯ ದೇಹದಿಂದ ರಕ್ತಸ್ರಾವವಾಗುತ್ತಿತ್ತು. ವಿಷಯ ತಿಳಿದ ಕೂಡಲೆ ಆಕೆಯ ಕುಟುಂಬ ಸದಸ್ಯರು ತಕ್ಷಣ ಆಕೆಯನ್ನು ಕಾನ್ಶಿರಾಮ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಆಕೆಯ ಗಾಯಗಳನ್ನು ಹೊಲಿದರು.

ಸುಪ್ರೀಂ ಕೋರ್ಟ್ ಇತ್ತೀಚೆಗೆ ದೆಹಲಿಯ ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆ ನಡೆಸಬೇಕು ಮತ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಕುರಿತು ನೀಡಿದ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

The post ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ! appeared first on Good News 24x7.

]]>
ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ. https://www.goodnews24x7.com/darsan-sthiti-ka%e1%b9%87%e1%b8%8du-ha%e1%b8%b7eya-dina-meluku-haki-ramya-besara-darshanparappanaagraharaactresssupremecourtramyapavithragowdaindustryrenukaswamycase-darsan-parappana-agrahara/ Sat, 16 Aug 2025 06:54:50 +0000 https://www.goodnews24x7.com/?p=6180 ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್​ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…

The post ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ. appeared first on Good News 24x7.

]]>

ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್​ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ.

ಗುರುವಾರ ಅಂದ್ರೆ ಆಗಸ್ಟ್​​ 13.. ನಟ ದರ್ಶನ್​ ಬಾಳಲ್ಲಿ ಮತ್ತೊಂದು ಬಿರುಗಾಳಿ ಬೀಸಿದ ದಿನ. ಸುಪ್ರೀಂ ಕೋರ್ಟ್​ ದರ್ಶನ್​ ಬೇಲ್​ಗೆ ಬ್ರೇಕ್ ಹಾಕ್ತಿದ್ದಂತೆ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್​ಗೆ​ ಮತ್ತೆ ಪರಪ್ಪನ ಅಗ್ರಹಾರದ ದರ್ಶನ ಮಾಡಿಸಿದ್ರು. ಇಂದಿಗೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಭರ್ತಿ ಎರಡು ರಾತ್ರಿ ಕಳೆದಂತಾಗಿದೆ. ಮತ್ತದೇ ಮೌನಗಾನ, ಮನೆಯ ಧ್ಯಾನ ದರ್ಶನ್​ನ ಕಾಡಿದೆ.

ಅಂದು ಡಿ ಫ್ಯಾನ್ಸ್​ ವಿರುದ್ಧ ವಾರ್​.. ಇಂದು ದರ್ಶನ್ ಸ್ಥಿತಿಗೆ ಮರುಕ!  ನಟ ದರ್ಶನ್​ ಮತ್ತೆ ಪರಪ್ಪನ ಅಗ್ರಹಾರ ಪಾಲಾದ ಬಗ್ಗೆ ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ದರ್ಶನ್​ ಫ್ಯಾನ್ಸ್​​ ವಿರುದ್ಧ ಸಮರ ಸಾರಿದ್ದ ಸ್ಯಾಂಡಲ್​ವುಡ್​ ಕ್ವೀನ್ ದರ್ಶನ್​ ಜೊತೆಗಿನ ಹಳೇ ನೆನಪುಗಳನ್ನ ಮೆಲುಕು ಹಾಕಿ ಅವರಿಗೆ ಈ ಸ್ಥಿತಿ ಬರ್ಬಾದಿತ್ತು ಎಂದಿದ್ದಾರೆ.

ದರ್ಶನ್ ಜೈಲು ಸೇರಿದ್ದು ಬೇಸರ! ಜಡ್ಜ್​ಮೆಂಟ್​ ಕೇಳಿದಾಗ ನನಗೆ ಮಿಕ್ಸ್​ ರಿಯಾಕ್ಷನ್​ ಇತ್ತು. ಒಂದು ಕಡೆ ನನಗೆ ಸ್ವಲ್ಪ ಬೇಜಾರು ಆಯ್ತು.. ದರ್ಶನ್ ಅವರ ಜೊತೆ ನಾನು ಕೆಲಸ ಮಾಡಿದೀನಿ, ಅವರು ಗೊತ್ತಿರೋರು. ಸೋ ಎಲ್ಲೋ ಒಂದು ಕಡೆ ನನಗೆ ಬೇಜಾರು ಏನಂದ್ರೆ ಅವರ ಜೀವನ ಹಾಳು ಮಾಡಿಕೊಂಡ್ರು. ಯಾಕಂದ್ರೆ ನಾವು ಶೂಟ್​ ಮಾಡುವಾಗ ಕೆಲವೊಂದು ವಿಚಾರವನ್ನು ಅವರು ಹಂಚಿಕೊಂಡಿದ್ರು. ತಾವು ಸಿನಿಮಾ ಇಂಡಸ್ಟ್ರಿಗೆ ಹೇಗೆ ಬಂದ್ರು ಅನ್ನೋದ್ರ ಬಗ್ಗೆ ಹೇಳಿದ್ದರು. ಏನು ಇಲ್ಲದವ್ರು ಕಷ್ಟಪಟ್ಟು ಇಂಡಸ್ಟ್ರಿಗೆ ಬಂದು.. ಲೈಟ್​ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ ಅಂತ ಎಲ್ಲೋ ಒಂದು ಕಡೆ ಹೆಮ್ಮೆನೂ ಇತ್ತು.
ರಮ್ಯಾ, ನಟಿ ಪರಪ್ಪನ ಅಗ್ರಹಾರದ ಪವಿತ್ರಾ ಬಗ್ಗೆಯೂ ರಮ್ಯಾ ಬೇಸರ

ಮತ್ತೆ ಪರಪ್ಪನ ಅಗ್ರಹಾರದ ಪಾಲಾಗಿರೋ ದರ್ಶನ್​ ಗೆಳತಿ ಪವಿತ್ರಾ ಗೌಡ ಬಗ್ಗೆಯೂ ರಮ್ಯಾ ಬೇಸರ ಹೊರಹಾಕಿದ್ದಾರೆ. ಆಕೆಯೂ ಒಬ್ಬ ತಾಯಿ, ಹೀಗಾಗಬಾರದಿತ್ತು ಎಂದಿದ್ದಾರೆ.ಆ್ಯಕ್ಚುಲಿ ನನಗೆ ಪವಿತ್ರಾ ಗೌಡ ಅಂದ್ರೆ ಯಾರು ಅಂತನೇ ಗೊತ್ತಿರಲಿಲ್ಲ. ಈ ರೇಣುಕಾಸ್ವಾಮಿ ಕೇಸ್ ಆದಮೇಲೆಯೇ ನನಗೆ ಗೊತ್ತಾಗಿದ್ದು. ಒಂದು ಕಡೆ ಬೇಜಾರಾಗುತ್ತೆ ಯಾಕಂದ್ರೆ, ಆಕೆಯೂ ಒಬ್ಬಳು ತಾಯಿ.. ಒಬ್ಬಳು ಮಗಳಿದ್ದಾರೆ. ಈ ರೇಣುಕಾಸ್ವಾಮಿ ಅವರ ಫ್ಯಾಮಿಲಿ.. ಯಾಕಂದ್ರೆ ಅವರು ಬಡವರು.. ಆ ಈಗ ಅವರ ಈ ಅವರ ಪತ್ನಿ ಸಹ ಮಗುವನ್ನ ಹೊಂದಿದ್ದಾರೆ. ಸೋ ಅವರಿಗೆ ಎಲ್ಲೋ ಒಂದು ಕಡೆ ಜಸ್ಟೀಸ್​ ಸಿಕ್ಕಿದೆ ಅಂತ ನಾನು ಅನ್ಕೋತಿನಿ.

ಒಟ್ನಲ್ಲಿ ನೀರಿನ ಮೊರೆತಕ್ಕೆ ಬಂಡೆಯೂ ಕರಗುತ್ತೆ ಅನ್ನೋ ಹಾಗೆ ಬ್ಯಾಕ್​ ಟು ಬ್ಯಾಕ್​ ದರ್ಶನ್​ಗೆ ಸಂಕಷ್ಟ ಎದುರಾಗ್ತಿರೋದು ಸದ್ಯ ನಟಿ ರಮ್ಯಾರಿಗೂ ಬೇಸರ ಬರುವಂತೆ ಮಾಡಿದೆ. ದರ್ಶನ್ ಮತ್ತು ದರ್ಶನ್ ಫ್ಯಾನ್ಸ್​ ವಿರುದ್ಧ ರಣಚಂಡಿಯಾಗಿದ್ದ ರಮ್ಯಾ ಏಕಾಏಕಿ ಇಷ್ಟು ಸಾಫ್ಟ್​ ಆಗಿದ್ದು ಅಚ್ಚರಿಯನ್ನೂ ಮೂಡಿಸಿದೆ.

The post ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ. appeared first on Good News 24x7.

]]>
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. https://www.goodnews24x7.com/darshan-sits-sullenly-after-not-attending-independence-day-celebrations/ Sat, 16 Aug 2025 06:04:56 +0000 https://www.goodnews24x7.com/?p=6169 ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ…

The post ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. appeared first on Good News 24x7.

]]>

ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.

ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ ಭಾಗಿ ಆಗಿದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಕಾಗಿ ಕುಳಿತಿದ್ದಾರೆ.

ನಟ ದರ್ಶನ್ ಅವರು ಸದ್ಯ ಜೈಲು ಹಕ್ಕಿ ಆಗಿದ್ದಾರೆ. ಇಷ್ಟು ದಿನ ಜಾಮೀನು ಪಡೆದು ಹಾಯಾಗಿ ಓಡಾಡಿಕೊಂಡಿದ್ದ ಅವರಿಗೆ ಈಗ ಮತ್ತೆ ಜೈಲಿನೂಟ ಮಾಡುವ ಪರಿಸ್ಥಿತಿ ಬಂದಿದೆ. ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದ ಅವರು, ನಂತರ ಪೂರ್ತಿ ಪ್ರಮಾಣದ ಜಾಮೀನು ಪಡೆದರು. ಶೂಟಿಂಗ್​ಗಾಗಿ ಹಾಯಾಗಿ ಸುತ್ತಾಡಿಕೊಂಡಿದ್ದರು. ವಿದೇಶಕ್ಕೂ ಕೂಡ ಹೋಗಿ ಬಂದರು. ಇದೆಲ್ಲವನ್ನೂ ಸುಪ್ರೀಂಕೋರ್ಟ್ ಪರಿಗಣಿಸಿದೆ. ಹೀಗಾಗಿ, ಅವರ ಜಾಮೀನು ರದ್ದಾಗಿದೆ. ಇದರಿಂದ ದರ್ಶನ್ ಜೈಲಿ​ನಲ್ಲಿ ಮಂಕಾಗಿ ಕುಳಿತಿದ್ದಾರೆ.

ದರ್ಶನ್ ಅವರು ಜಾಮೀನು ಪಡೆದ ಬಳಿಕ ಮಾಡಿದ ತಪ್ಪು ಒಂದೆರಡಲ್ಲ. ಅವರು ಬೇಕಾಬಿಟ್ಟಿ ನಡೆದುಕೊಂಡಿದ್ದೇ ಅವರಿಗೆ ಮುಳುವಾಯಿತು. ಪ್ರಕರಣದ ಸಾಕ್ಷಿ ಚಿಕ್ಕಣ್ಣ ಜೊತೆ ದರ್ಶನ್ ಸುತ್ತಾಟ ಮಾಡಿಕೊಂಡಿದ್ದರು. ಬೆನ್ನು ನೋವಿನ ಕಾರಣ ನೀಡಿ ವಿಚಾರಣೆಗೆ ಗೈರಾಗೋ ಅವರು, ಮರುದಿನವೇ ಸಿನಿಮಾ ಪ್ರದರ್ಶನದಲ್ಲಿ ಭಾಗಿ ಆಗಿದ್ದರು. ಇದೆಲ್ಲವೂ ಕೋರ್ಟ್ ಕಣ್ಣು ಕುಕ್ಕಿದೆ. ಹೀಗಾಗಿ, ಕೋರ್ಟ್ ಮತ್ತೆ ಅವರನ್ನು ಜೈಲಿಗೆ ಕಳುಹಿಸಿದೆ.

ಸದ್ಯ ದರ್ಶನ್ ಜೈಲಿನಲ್ಲಿ ಮಂಕಾಗಿ ಕುಳಿತಿದ್ದಾರೆ ಎನ್ನಲಾಗಿದೆ. ಆಗಸ್ಟ್ 15ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸ್ವತಂತ್ರ್ಯೋತ್ಸವದ ಸೆಲೆಬ್ರೇಷನ್ ನಡೆದಿದೆ. ಆದರೆ, ಇದರಲ್ಲಿ ಭಾಗಿ ಅವರು ನಿರಾಕರಿಸಿದ್ದಾರೆ. ಕರೆದಾಗ ‘ನಾನು ಬರಲ್ಲ’ ಎಂದಷ್ಟೇ ಹೇಳಿ ಮತ್ತೆ ಮೌನಕ್ಕೆ ಜಾರಿದ್ದಾರೆ ಎಂದು ವರದಿ ಆಗಿದೆ.

ದರ್ಶನ್​ ಅವರಿಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಅವರ ಕೈದಿ ಸಂಖ್ಯೆ 7314, ಪವಿತ್ರಾ ಗೌಡ ಕೈದಿ ಸಂಖ್ಯೆ 7313. ದರ್ಶನ್​ಗೆ ಜಾಮೀನು ರದ್ದು ಮಾಡಿರೋದು ಸುಪ್ರೀಂಕೋರ್ಟ್. ಹೀಗಾಗಿ, ಅವರು ಸುಪ್ರೀಂಕೋರ್ಟ್​ನ ವಿಸ್ತ್ರತ ಪೀಠಕ್ಕೆ ತೆರಳಿ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಆದೇಶದಲ್ಲಿ ತಪ್ಪಿದೆ ಎಂಬುದನ್ನು ತೋರಿಸಿದರೆ ಮಾತ್ರ ಕೋರ್ಟ್ ವಿಚಾರಣೆಗೆ ಒಪ್ಪುತ್ತದೆ. ಇದು ಸಾಧ್ಯವಾಗದ ಮಾತು. ಇನ್ನು, ಅವರು ಮತ್ತೊಮ್ಮೆ ಕೆಳ ಹಂತದ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿರುವುದರಿಂದ ಇಲ್ಲಿಯೂ ಅಷ್ಟು ಸುಲಭದಲ್ಲಿ ಜಾಮೀನು ಸಿಗೋದಿಲ್ಲ. ಬೆನ್ನು ನೋವಿನ ಕಾರಣ ನೀಡಿದರೂ ಅದು ಈ ಬಾರಿ ಕೆಲಸ ಮಾಡೋದು ಅನುಮಾನ.

The post ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. appeared first on Good News 24x7.

]]>
ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.? https://www.goodnews24x7.com/what-is-ramyas-reaction-to-darshans-bail-cancellation/ Thu, 14 Aug 2025 07:35:21 +0000 https://www.goodnews24x7.com/?p=6111 ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು? ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ…

The post ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.? appeared first on Good News 24x7.

]]>

ದರ್ಶನ್ ಮತ್ತೆ ಜೈಲಿಗೆ; ನಟಿ ರಮ್ಯಾ ರಿಯಾಕ್ಷನ್ ಏನು?

ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬಳಿಕ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಯುತ ಪ್ರಕ್ರಿಯೆಗೆ ಅವರು ಒತ್ತು ನೀಡಿ ಎಂದಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಒತ್ತಿ ಹೇಳಿದ್ದಾರೆ. ಅವರ ಪೋಸ್ಟ್ ಈಗ ಎಲ್ಲ ಕಡೆಗಳಲ್ಲೂ ವೈರಲ್ ಆಗುತ್ತಿದೆ.

ನಟ ದರ್ಶನ್ ಅವರು ಮತ್ತೆ ಜೈಲು ಸೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಬೆನ್ನಲ್ಲೇ ಅವರನ್ನು ಇಂದೇ ಬಂಧಿಸೋ ಸಾಧ್ಯತೆ ಇದೆ. ಈಗ ದರ್ಶನ್ ಪ್ರಕರಣದಲ್ಲಿ ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಇಷ್ಟು ದಿನ ರಮ್ಯಾ vs ದರ್ಶನ್ ಫ್ಯಾನ್ಸ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈಗ ದರ್ಶನ್ ಜಾಮೀನು ರದ್ದು ಆದೇಶದ ಬೆನ್ನಲ್ಲೇ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ರವಾನಿಸುತ್ತದೆ’ ಎಂದಿದ್ದಾರೆ ರಮ್ಯಾ.

‘ನ್ಯಾಯಯುತವಾಗಿ ಪ್ರಕ್ರಿಯೆಯನ್ನು ಅನುಸರಿಸಿ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಇದು ದೀರ್ಘ ಮತ್ತು ಕಠಿಣ. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ ಎಂಬ ನಂಬಿಕೆ ಇರಲಿ ಎಂದು ನಾನು ಇತರರಿಗೆ ಹೇಳುತ್ತೇನೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಕ್ಕೇ ಸಿಗುತ್ತದೆ. ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ’ ಎಂದು ರಮ್ಯಾ ಕೋರಿದ್ದಾರೆ.

ಇತ್ತೀಚೆಗೆ ಮಾತನಾಡಿದ್ದ ರಮ್ಯಾ, ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ನಂಬಿಕೆ ಇದೆ’ ಎಂದು ಹೇಳಿದ್ದರು. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ರವಾನೆ ಮಾಡಿದ್ದರು. ಇದು ರಮ್ಯಾ ಅಸಮಾಧಾನಕ್ಕೆ ಕಾರಣ ಆಗಿತ್ತು. ರಮ್ಯಾ ಈ ಸಂಬಂಧ ದೂರು ಕೂಡ ದಾಖಲಿಸಿದ್ದರು. ಈ ದೂರು ಆಧರಿಸಿ ಕೆಲವರನ್ನು ಬಂಧಿಸಲಾಗಿದೆ. ಈಗ ದರ್ಶನ್ ಬಂಧನ ಬೆನ್ನಲ್ಲೇ ರಮ್ಯಾ ಖುಷಿಯಾಗಿದ್ದಾರೆ.

The post ದರ್ಶನ್ ಜಾಮೀನು ರದ್ದತಿಗೆ ರಮ್ಯಾ ಪ್ರತಿಕ್ರಿಯೆ ಏನು.? appeared first on Good News 24x7.

]]>
ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ ! https://www.goodnews24x7.com/along-with-darshans-bail-vip-treatment-also-got-a-break-supreme-court-warns/ Thu, 14 Aug 2025 06:02:30 +0000 https://www.goodnews24x7.com/?p=6089 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ…

The post ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ ! appeared first on Good News 24x7.

]]>

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಈ ಹಿನ್ನೆಲೆ ಆರೋಪಿಗಳಿಗೆ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.

ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವುದು. ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್‌ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಆದೇಶಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳು ಶರಣಾಗಬೇಕು ಎಂದು ಸೂಚಿಸಿದೆ. ಶರಣಾಗದಿದ್ದರೇ ಕೂಡಲೇ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ  ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ.

The post ದರ್ಶನ್ ಜಾಮೀನಿನ ಜೊತೆಗೆ VIP ಟ್ರೀಟ್‌ಮೆಂಟ್ ಗೂ ಬಿತ್ತು ಬ್ರೇಕ್ ! ಸುಪ್ರೀಂ ಎಚ್ಚರಿಕೆ ! appeared first on Good News 24x7.

]]>
ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. https://www.goodnews24x7.com/jailbreak-fix-for-das-supreme-court-cancels-darshans-bail/ Thu, 14 Aug 2025 05:38:18 +0000 https://www.goodnews24x7.com/?p=6081 ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…

The post ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. appeared first on Good News 24x7.

]]>

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು. ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

The post ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. appeared first on Good News 24x7.

]]>