ಚಿಕ್ಕಮಗಳೂರು ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್ !
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ.…
ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಗ್ರಾಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ….
ಹಳ್ಳಿಗಳಲ್ಲಿ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಕಾಗದಪತ್ರಗಳಿಗಾಗಿ ಕಚೇರಿಗಳಿಗೆ ಅಲೆಯಬೇಕಾಗುತ್ತದೆ. ಆದರೆ, ಕಂದಾಯ ಇಲಾಖೆ ಇ-ಖಾತಾ ಯೋಜನೆಯನ್ನು ಪರಿಚಯಿಸಿದ್ದು, ಆಸ್ತಿ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸುವ ಮತ್ತು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಹೌದು..ಇನ್ಮುಂದೆ ಪಂಚಾಯ್ತಿ ವ್ಯಾಪ್ತಿಯಲ್ಲೂ ಇ-ಖಾತಾ ಸಿಗಲಿದೆ.…







