ತಮಿಳುನಾಡಿನ TVK ಪಕ್ಷದ ಅಧ್ಯಕ್ಷ ವಿಜಯ್ ಆಸ್ತಿ ಗೊತ್ತಾ !

 

ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸಂಪೂರ್ಣ ಆಸ್ತಿ ವಿವರ ನೀಡಿದ ದಳಪತಿ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಟಿವಿಕೆ ಅಧ್ಯಕ್ಷ ವಿಜಯ್, ತಮ್ಮ ಅಫಿಡವಿಟ್‌ನಲ್ಲಿ ಒಟ್ಟು 624 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇದರಲ್ಲಿ 404.58 ಕೋಟಿ ಚರ ಆಸ್ತಿ ಹಾಗೂ 220.15 ಕೋಟಿ ಸ್ಥಿರ ಆಸ್ತಿ ಸೇರಿದೆ.

ವಿಶೇಷವೆಂದರೆ, ವಿಜಯ್ ಅವರು ತಮ್ಮ ಕುಟುಂಬ ಸದಸ್ಯರಿಗೆ ಸಾಲ ನೀಡಿರುವುದಾಗಿ ತಿಳಿಸಿದ್ದು, ತಂದೆ ಎಸ್.ಎ. ಚಂದ್ರಶೇಖರ್ ಅವರಿಗೆ 3.02 ಕೋಟಿ, ತಾಯಿ ಶೋಭಾಗೆ 87.12 ಲಕ್ಷ, ಪತ್ನಿ ಸಂಗೀತಾ ಅವರಿಗೆ 12.6 ಕೋಟಿ ಹಾಗೂ ತಮ್ಮ ಮಕ್ಕಳಿಗೆ ಲಕ್ಷಾಂತರ ರೂಪಾಯಿ ಸಾಲ ನೀಡಿದ್ದೇನೆ ಎಂದು ಹೇಳಿದ್ದಾರೆ.

ದಳಪತಿ ವಿಜಯ್ ಬಳಿ 883 ಗ್ರಾಂ ಚಿನ್ನ ಮತ್ತು 5 ಕಾರುಗಳಿದ್ದರೆ, ಪತ್ನಿ ಸಂಗೀತಾ ಹೆಸರಿನಲ್ಲಿ 3 ಕೆಜಿಗೂ ಅಧಿಕ ಚಿನ್ನ ಹಾಗೂ 134 ಕ್ಯಾರಟ್ ವಜ್ರಗಳಿವೆ. ತಮ್ಮನ್ನು ಸ್ವಯಂ ಉದ್ಯೋಗಿ ಎಂದು ಗುರುತಿಸಿಕೊಂಡಿರುವ ವಿಜಯ್ ಅವರಿಗೆ ಬಾಡಿಗೆ, ಬಡ್ಡಿ ಮತ್ತು ಟ್ರಸ್ಟ್‌ಗಳ ಮೂಲಕ ಆದಾಯ ಬರುತ್ತಿದ್ದು. ರಾಜಕೀಯ ಪ್ರವೇಶದ ಬೆನ್ನಲ್ಲೇ ಅವರ ಈ ಬೃಹತ್ ಆಸ್ತಿ ವಿವರ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು