ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ.

ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.
18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ , ಕರುಣ್ ನಾಯರ್, ಪ್ರಸಿದ್ ಕೃಷ್ಣಗೆ ಸ್ಥಾನ ಲಭಿಸಿದೆ.

ಕೆ.ಎಲ್ ರಾಹುಲ್

ಪ್ರಸಿದ್ ಕೃಷ್ಣ

ಕರುಣ್ ನಾಯರ್

 

ತಂಡದಲ್ಲಿ ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್ ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ
ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಶುಭ್ಮನ್ ಗಿಲ್ (ನಾಯಕ)

ರಿಷಭ್ ಪಂತ್ (ಉಪನಾಯಕ)

 

 

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ ನೋಡಿ
ಮೊದಲ ಟೆಸ್ಟ್: 20-24 ಜೂನ್, 2025
2ನೇ ಟೆಸ್ಟ್: ಜುಲೈ 2-6, 2025
3ನೇ ಟೆಸ್ಟ್: ಜುಲೈ 10-14, 2025
4ನೇ ಟೆಸ್ಟ್: 23-27 ಜುಲೈ, 2025
5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!