ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು:ಇತಿಹಾಸ ತಿರುಚಬೇಡಿ, ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಇಂದು ಲೇಖಕಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ಪುಷ್ಪಾರ್ಚನೆ ಮಾಡಲು ಮೂಲಕ ಉದ್ಘಾಟಿಸಿದರು. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು ಇತಿಹಾಸ ತಿರುಚಬೇಡಿ ಎಂದರು.

ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು. ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು. ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಈ ಮೂಲಕ ಟಿಪ್ಪು ಸುಲ್ತಾನ್ ಸಹ ದಸರಾ ಆಚಣೆ ಮಾಡಿದ್ದಾರಾ ಎನ್ನುವ ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಇತಿಹಾಸಕಾರರು ದಸರಾದ ನಿಜವಾದ ಇತಿಹಾಸವನ್ನು ಈಗಿನ ಪೀಳಿಗೆಗೆ ತಿಳಿಸಬೇಕಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!