ಪ್ಲಾಸ್ಟಿಕ್‌ ಮರುಬಳಕೆಯಿಂದ ತಯಾರಾದ ತ್ರಿವರ್ಣಧ್ವಜ.

ಬೆಂಗಳೂರು : ದೇಶಭಕ್ತಿ ಮತ್ತು ಸುಸ್ಥಿರತೆಯನ್ನು ಸಂಯೋಜಿಸುವ ಉಪಕ್ರಮದಲ್ಲಿ ದ ಗ್ರೀನ್‌ ಸ್ಕೂಲ್‌ ಬೆಂಗಳೂರಿನ ವತಿಯಿಂದ ಗಣರಾಜ್ಯೋತ್ಸವದಂದು ಸಂಪೂರ್ಣವಾಗಿ ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ ರಾಷ್ಟ್ರಧ್ವಜ ತಯಾರಿಸಲಾಗಿದೆ.

ಪ್ಲಾಸ್ಟಿಕ್‌ ಬಾಟಲಿಗಳಿಂದ ತಯಾರಿಸಿದ ವಿಶಿಷ್ಟವಾದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ಸಿದ್ಧತೆ ನಡೆದಿದೆ. ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಿ ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡಲು ಇದನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಪ್ರಾಂಶುಪಾಲೆ ಉಷಾ ಅಯ್ಯರ್‌, ಪ್ಲಾಸ್ಟಿಕ್‌ ತ್ಯಾಜ್ಯವನ್ನು ಜವಳಿಯಾಗಿ ಪರಿವರ್ತಿಸುವಲ್ಲಿ ಪರಿಣತಿ ಹೊಂದಿರುವ ಕಾನ್ಸುರ ಮೂಲದ ಮರುಬಳಕೆ ಕಂಪನಿಯೊಂದಿಗೆ ಜೊತೆಗೂಡಿ 35,000 ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಉಪಕ್ರಮವು ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!