ಕಾರಿನಲ್ಲಿ ಇದ್ದಿದ್ದು ಉಮರ್ ಒಬ್ಬನೇ.. ಶಂಕಿತ ವ್ಯಕ್ತಿಯ ಅಮ್ಮ & ಸಹೋದರರನ್ನ ವಶಕ್ಕೆ ಪಡೆದಿದ್ದಾರೆ

ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ.ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಉಮರ್‌ ಮನೆಯ ಸದಸ್ಯರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಅಲ್ಲದೇ, ಉಮರ್​​​, ಹೆಚ್ಚಿನ ತನಿಖೆಗಾಗಿ ಡಿಎನ್​ಎ ಪರೀಕ್ಷೆಗೂ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಕೃತ್ಯಕ್ಕೆ ಬಳಸಲಾದ ಕಾರಿನಲ್ಲಿ ಡಾ.ಉಮರ್ ಮೊಹಮ್ಮದ್ ನಬಿ ಮಾತ್ರ ಇದ್ದ ಅನ್ನೋದು ದೃಢವಾಗಿದೆ. ರಸ್ತೆಯ ಸಿಸಿಟಿವಿಯಲ್ಲಿ ಒಬ್ಬನೇ ಕಾರ್ ಡ್ರೈವ್ ಮಾಡುತ್ತಿದ್ದಿದ್ದು ಕಾಣಿಸಿದೆ. ಪುಲ್ವಾಮಾ ಜಿಲ್ಲೆಯ ವೈದ್ಯರ ತಂಡವೇ ಈಗ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿತ್ತಾ ಎಂಬ ಅನುಮಾನ ಶುರುವಾಗಿದೆ. ಕಾರನ್ನು ಚಲಾಯಿಸುತ್ತಿದ್ದದ್ದು ಉಮರ್ ಮೊಹಮ್ಮದ್ ಎಂದು ಹೇಳಲಾಗುತ್ತಿದೆ. ವ್ಯಕ್ತಿಯ ಡಿಎನ್​ಎ ಪರೀಕ್ಷೆ ಮಾಡಲಾಗಿದೆ. ದೆಹಲಿಯ ಪೋಲಿಸರು ಘಟನಾ ಸ್ಥಳದಲ್ಲಿ ಸಿಕ್ಕ ದೇಹದ ಭಾಗಗಳನ್ನ ಸಂಗ್ರಹಿಸಿ ಪರೀಕ್ಷೆಗೆ ರವಾನಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!