ಕಾರಿನಲ್ಲಿ ಇದ್ದಿದ್ದು ಉಮರ್ ಒಬ್ಬನೇ.. ಶಂಕಿತ ವ್ಯಕ್ತಿಯ ಅಮ್ಮ & ಸಹೋದರರನ್ನ ವಶಕ್ಕೆ ಪಡೆದಿದ್ದಾರೆ

ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ.ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಉಮರ್‌ ಮನೆಯ ಸದಸ್ಯರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಅಲ್ಲದೇ, ಉಮರ್​​​, ಹೆಚ್ಚಿನ ತನಿಖೆಗಾಗಿ ಡಿಎನ್​ಎ ಪರೀಕ್ಷೆಗೂ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಕೃತ್ಯಕ್ಕೆ ಬಳಸಲಾದ ಕಾರಿನಲ್ಲಿ ಡಾ.ಉಮರ್ ಮೊಹಮ್ಮದ್ ನಬಿ ಮಾತ್ರ ಇದ್ದ ಅನ್ನೋದು ದೃಢವಾಗಿದೆ. ರಸ್ತೆಯ ಸಿಸಿಟಿವಿಯಲ್ಲಿ ಒಬ್ಬನೇ ಕಾರ್ ಡ್ರೈವ್ ಮಾಡುತ್ತಿದ್ದಿದ್ದು ಕಾಣಿಸಿದೆ. ಪುಲ್ವಾಮಾ ಜಿಲ್ಲೆಯ ವೈದ್ಯರ ತಂಡವೇ ಈಗ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿತ್ತಾ ಎಂಬ ಅನುಮಾನ ಶುರುವಾಗಿದೆ. ಕಾರನ್ನು ಚಲಾಯಿಸುತ್ತಿದ್ದದ್ದು ಉಮರ್ ಮೊಹಮ್ಮದ್ ಎಂದು ಹೇಳಲಾಗುತ್ತಿದೆ. ವ್ಯಕ್ತಿಯ ಡಿಎನ್​ಎ ಪರೀಕ್ಷೆ ಮಾಡಲಾಗಿದೆ. ದೆಹಲಿಯ ಪೋಲಿಸರು ಘಟನಾ ಸ್ಥಳದಲ್ಲಿ ಸಿಕ್ಕ ದೇಹದ ಭಾಗಗಳನ್ನ ಸಂಗ್ರಹಿಸಿ ಪರೀಕ್ಷೆಗೆ ರವಾನಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!