ವಿಧವೆಯರು ವರಮಹಾಲಕ್ಷ್ಮಿ ವ್ರತಾಚರಣೆಯನ್ನು ಮಾಡಬಹುದೇ? ಈ ಬಗ್ಗೆ ಪುರಾಣಗಳು ಏನು ಹೇಳ್ತಾವೆ ಗೊತ್ತಾ.?

ಪ್ರತಿ ವರ್ಷ ಶ್ರಾವಣದಲ್ಲಿ ವರಮಹಾಲಕ್ಷ್ಮಿ ಹಬ್ವವನ್ನು ಆಚರಿಸುತ್ತೇವೆ. ಈ ಬಾರಿ ಆಗಸ್ಟ್ 8 ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಲಕ್ಷ್ಮಿದೇವಿಯ ಅಲಂಕಾರ, ಪೂಜೆ, ಮುತ್ತೈದೆಯರಿಗೆ ಅರಿಶಿನ ಕುಂಕುಮ ಪ್ರಸಾದ ನೀಡುವುದು ಹೀಗೆ ಸುಮಂಗಲಿಯರು ವ್ರತದ ಸಕಲ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ವರ್ಷ ಶ್ರಾವಣ ಮಾಸದ ಶುಕ್ರವಾರ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು, ಈ ಬಾರಿ ಆಗಸ್ಟ್ 8 ರಂದು ಆಚರಿಸಲಾಗುತ್ತಿದೆ.

ಆದರೆ ವಿಧವೆಯರು ವ್ರತಾಚರಣೆ ಮಾಡಬಹುದೇ ಇಂತಹ ಪ್ರಶ್ನೆಯೊಂದು ಎಲ್ಲರ ಮನಸ್ಸಿನಲ್ಲಿ ಇದೆ. ಕೆಲವರು ವಿಧವಾ ಸ್ತೀಯರು ವ್ರತಾಚರಣೆ ಮಾಡುವುದು ತಪ್ಪು ಎಂದರೆ, ಇನ್ನು ಕೆಲವರು ದೇವರನ್ನು ಪೂಜಿಸುವುದರಲ್ಲಿ ತಪ್ಪಿಲ್ಲ ಎನ್ನುತ್ತಾರೆ. ಆದರೆ ಪತಿಯನ್ನು ಕಳೆದುಕೊಂಡ ಸ್ತ್ರಿಯರು ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬಹುದೇ? ಎನ್ನುವ ಬಗ್ಗೆ ಮಾಹಿತಿ.

https://www.goodnews24x7.com/operation-sindoor-in-a-saree/ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ.

ಹಿಂದಿನ ಕಾಲದ ಆಚಾರ ವಿಚಾರವನ್ನು ಇವತ್ತಿಗೂ ಪಾಲಿಸಿಕೊಂಡು ಹೋಗುವ ಮನಸ್ಥಿತಿ ಯಾರಿಗೂ ಇಲ್ಲ. ಅಭಿವೃದ್ಧಿಯಾಗುತ್ತಿದ್ದಂತೆ ತಾವು ಪಾಲಿಸಿಕೊಂಡು ಬರುವ ಆಚಾರ ವಿಚಾರಗಳಲ್ಲಿ ತಕ್ಕ ಮಟ್ಟಿಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಅದೆಷ್ಟೋ ಬದಲಾವಣೆಗಳು ಆಗಿವೆ, ಅದು ಸ್ವೀಕಾರಾರ್ಹ. ಹೀಗಾಗಿ ವಿಧವಾ ಸ್ತ್ರೀಯರು ದೈವತಾ ಕಾರ್ಯಗಳಲ್ಲಿ ತೊಡಗಬಾರದು ಎನ್ನುವುದು ಎಲ್ಲಿಯೂ ಇಲ್ಲ. ಒಂದು ಕಾಲಘಟ್ಟದಲ್ಲಿ ವಿಧವೆಯರನ್ನು ಎಲ್ಲದರಿಂದಲೂ ದೂರವಿಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವಿಧವೆಯವರನ್ನು ಕೆಳಮಟ್ಟದಲ್ಲಿ ಕಾಣುವ ಮನಸ್ಥಿತಿಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಹೀಗಾಗಿ ವಿಧವಾ ಸ್ತ್ರಿಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಳ್ಳುವುದು ತಪ್ಪಲ್ಲ .

ಶ್ರಾವಣ ಮಾಸದ ಕೊನೆಯ ಶುಕ್ರವಾರದ ದಿನ ವರಮಹಾಲಕ್ಷ್ಮಿ ಪೂಜೆ ಮಾಡುವ ಬಗ್ಗೆ ಶಾಸ್ತ್ರದಲ್ಲಿ ಉಲ್ಲೇಖವಿದೆ. ಲಕ್ಷ್ಮಿ ಪೂಜೆ ಮಾಡುವವರಿಗೆ ಅಷ್ಟ ಐಶ್ವರ್ಯವನ್ನು ಲಕ್ಷ್ಮಿ ಅನುಗ್ರಹಿಸುತ್ತಾಳೆ. ಹೀಗಾಗಿ ಹುಡುಗಿಯರು, ಮಕ್ಕಳು, ಸುಮಂಗಲಿಯರು ಹಾಗೂ ವಿಧವಾ ಸ್ತ್ರೀಯರು ಈ ಪೂಜೆಯನ್ನು ಮಾಡಬಹುದು. ಇನ್ನು ಪ್ರತಿಯೊಬ್ಬ ಸ್ತ್ರೀಯರು ಹುಟ್ಟಿದಾಗಿನಿಂದ ಅರಶಿನ, ಕುಂಕುಮ, ಹೂವಿನ ಅಧಿಕಾರವನ್ನು ಪಡೆದುಕೊಂಡಿದ್ದಾಳೆ. ಹೀಗಾಗಿ ವಿಧವೆಯರು ಈ ವ್ರತದಲ್ಲಿ ಭಾಗಿಯಾಗುವುದು, ಅರಶಿನ ಕುಂಕುಮ ಸ್ವೀಕರಿಸುವುದು ತಪ್ಪಲ್ಲ. ಪ್ರತಿಯೊಬ್ಬ ಪೂಜೆಯ ಹಿಂದೆ ಇರುವುದು ಶ್ರದ್ಧಾ ಭಕ್ತಿ ಮಾತ್ರ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!