ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ !

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ವಿವಾಹವಾಗಲಿದ್ದಾರೆ . ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ ಮದುವೆಗೆ ಅತಿಥಿಗಳನ್ನು ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರವನ್ನು ವೈರಲ್ ಮಾಡಿದ್ದಾರೆ. ವಿವಾಹ ಆಮಂತ್ರಣ ಬಾಕ್ಸ್ ಅಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎಂದು ಬರೆದಿದೆ. ಆಮಂತ್ರಣ ಪತ್ರದಲ್ಲಿ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂದು ಬರೆಯಲಾಗಿದೆ. ಹೈದರಾಬಾದ್​ ಅಲ್ಲಿರುವ ವಿಜಯ್ ಅಭಿಮಾನಿಗಳಿಗೋಸ್ಕರ ವಿಶೇಷ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.


ಹೌದು, ಮಾರ್ಚ್ 4ರಂದು ಹೈದರಾಬಾದ್​​ನ ತಾಜ್ ಕೃಷ್ಣಾದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಕೆಲವು ಸಮಯದಿಂದ ಪ್ರೀತಿಸುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಈಗ ಮದುವೆಯಾಗುತ್ತಿದ್ದಾರೆ. ಅವರ ವಿವಾಹದ ಸುದ್ದಿ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡಿತ್ತು. ಇತ್ತೀಚೆಗೆ, ಅವರಿಬ್ಬರ ನಿಶ್ಚಿತಾರ್ಥ ನಡೆದಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ವಿಷಯದಲ್ಲಿ ಇಲ್ಲಿಯವರೆಗೆ ಯಾವುದೇ ಅಧಿಕೃತ ಘೋಷಣೆ ಬಂದಿರಲಿಲ್ಲ. ಈಗ ಅವರ ಆಮಂತ್ರಣ ಪತ್ರದಿಂದ ಎಲ್ಲವೂ ಅಧಿಕೃತವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!