ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?

ಸಚಿವ ಸ್ಥಾನದಿಂದ ನಾಯಕ ಸಮುದಾಯದ ಕೆಎನ್ ರಾಜಣ್ಣ ಹೊರ ಬಿದ್ದ ಹಿನ್ನೆಲೆಯಲ್ಲಿ ಅದೇ ನಾಯಕ ಸಮುದಾಯದ ಮತ್ತೋರ್ವ ಅಭ್ಯರ್ಥಿ ಎಚ್ ಡಿ ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಂಪುಟ ಪುನರ್ ರಚನೆಯ ವೇಳೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.
ಯಾಕೆ ಅಂತ ಹೇಳಿದ್ರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿಯ ಎರಡು ಬಣಗಳಲ್ಲೂ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೆ ಇವರಿಗೆ ಮಂತ್ರಿ ಸ್ಥಾನ ಸಿಕ್ಕರೆ ನಾಯಕ ಸಮುದಾಯದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದಂತಾಗುತ್ತದೆ. ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಮಂತ್ರಿ ಸ್ಥಾನ ಸಿಗುತ್ತಾ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ದೊರೆಯಲ್ಲಿದೆ.

ಹೈಲೈಟ್

  • ಸಂಪುಟ ಪುನರಚನೆ ವೇಳೆ ಅನಿಲ್ ಚಿಕ್ಕಮಾದುಗೆ ಸಿಗುತ್ತಾ ಮಂತ್ರಿ ಸ್ಥಾನ ?
  • ಮೈಸೂರು ಭಾಗಕ್ಕೆ ಮತ್ತೊಂದು ಮಂತ್ರಿ ಸ್ಥಾನ ನೀಡ್ತಾರಾ ?
  • ಹೆಚ್‌ ಡಿ ಕೋಟೆ ಕಾಂಗ್ರೆಸ್ ಶಾಸಕ ಮಂತ್ರಿಯಾಗ್ತಾರಾ ?

ಎಸ್ಟಿ ಸಮುದಾಯಕ್ಕೆ ಸೇರಿರುವ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು. ಎಸ್ಟಿ ಸಮುದಾಯಕ್ಕೆ ಸೇರಿರುವ ‘ಕೈ’ ಶಾಸಕ ರಾಜಣ್ಣ ವಜಾದಿಂದ ಅನಿಲ್ ಚಿಕ್ಕಮಾದು ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ . ನಾಯಕ ಸಮುದಾಯದ ಬೆಂಬಲ ಪಡೆಯುವ ಸಲುವಾಗಿ , ಡ್ಯಾಮೇಜ್ ಕಂಟ್ರೋಲ್ ಮಾಡೋಕೆ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡುತ್ತಾ ಕಾಂಗ್ರೆಸ್ ಅಂತ ಕಾದುನೋಡಬೇಕಿದೆ.

ಹೆಚ್‌ಡಿ ಕೋಟೆಯಲ್ಲಿ 2ನೇ ಬಾರಿ ಗೆದ್ದು ಶಾಸಕರಾಗಿರುವ ಅನಿಲ್ , ಸಿಎಂ ಸಿದ್ದರಾಮಯ್ಯ ಡಿಕೆಶಿ ಎರಡೂ ಬಣದ ಜತೆ ಉತ್ತಮ ಬಾಂಧವ್ಯ ಇದೆ. ಅನಿಲ್ ಚಿಕ್ಕಮಾದು ನಾಯಕ ಸಮುದಾಯದ ಮಂತ್ರಿಯಾಗಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿನಾಯಕ ಸಮುದಾಯ ಹೆಚ್ಚಾಗಿದೆ.ಹಾಗಾಗಿ ನಾಯಕ ಸಮುದಾಯದ ಬೆಂಬಲ ಪಡೆಯಲು ಅನಿಲ್ ಚಿಕ್ಕಮಾದುಗೆ ಮಂತ್ರಿ ಸ್ಥಾನ ಕೊಡೋ ನಿರ್ಧಾರ ಮಾಡುತ್ತಾ ಕಾಂಗ್ರೆಸ್ ಅಂತ ಕಾದು ನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!