ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ!

ಹೈದರಾಬಾದ್: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕ ರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆ ಯಲ್ಲಿದ್ದ ಇರುವೆಗಳಿಗೆ ಹೆದರಿ, ಆ*ಹ*ಗೆ ಮಾಡಿಕೊಂಡ ಘಟನೆ ನಡೆದಿದೆ.

 

 

 

 

 

ಬಾಲ್ಯದಿಂದಲೂ ಇರುವೆಗಳನ್ನು ಕಂಡರೆ ಭಯಭೀತರಾಗುತ್ತಿದ್ದ 25 ವರ್ಷದ ಮಹಿಳೆ, ಮನೆ ಸ್ವಚ್ಛಗೊಳಿಸುವ ನೆಪದಲ್ಲಿ ತಮ್ಮ 3 ವರ್ಷದ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟುಬಂದಿದ್ದರು. ಸಂಜೆ ಅವರ ಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಮುಚ್ಚಲ್ಪಟ್ಟಿದ್ದನ್ನು ಗಮನಿಸಿ, ನೆರೆ ಹೊರೆಯವರ ಸಹಾಯದೊಂ ದಿಗೆ ಅದನ್ನು ತೆರೆದಿದ್ದಾರೆ. ಆಗ ಮಹಿಳೆ ಸೀರೆಯ ಸಹಾಯದಿಂದ ಫ್ಯಾನ್‌ಗೆ ನೇ* ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಲ್ಲೇ ದೊರೆತ ಮರಣಪತ್ರದಲ್ಲಿ, ‘ನನಗೆ ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ. ನೀವು(ಪತಿ) ಮತ್ತು ಮಗಳು ಕ್ಷೇಮವಾಗಿರಿ’ ಎಂದು ಬರೆಯಲಾಗಿತ್ತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!