ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರ್

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದು ಸ್ಪರ್ಧೆಯ ಪೋಸ್ಟರನ್ನು ಮಹಾರಾಜರು ಹಾಗೂ ಸಂಸದರಾದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರು ನಗರದ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು ಸ್ಪರ್ಧೆಯ ಮಾಹಿತಿ ನೀಡಿದ ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್.

ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ, ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು
ಕಡೆಯ ದಿನಾಂಕ 2/10/2025 ರ ಒಳಗೆ 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮಾಜಿ ಮಹಾಪೌರರಾದ ಶಿವಕುಮಾರ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಮುಖಂಡರಾದ ಮಹೇಶ್ ರಾಜ್ ಅರಸ್,ಕಾರ್ತಿಕ್ ಮರಿಯಪ್ಪ,ಪರಿಕ್ಷತ್ ರಾಜ್ ಹಾಗೂ ಇನ್ನಿತರರು ಹಾಜರಿದ್ದರು

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!