ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರ್

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದು ಸ್ಪರ್ಧೆಯ ಪೋಸ್ಟರನ್ನು ಮಹಾರಾಜರು ಹಾಗೂ ಸಂಸದರಾದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರು ನಗರದ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು ಸ್ಪರ್ಧೆಯ ಮಾಹಿತಿ ನೀಡಿದ ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್.

ಸ್ಪರ್ಧೆಯಲ್ಲಿ ಸ್ಪರ್ಧೆ ಮಾಡುವವರು 200 ರೂ ನೋಂದಣಿ ಶುಲ್ಕ ಇರುತ್ತದೆ, ದಸರಾ ಗೊಂಬೆ ಸ್ಪರ್ಧೆಯು ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು
ಕಡೆಯ ದಿನಾಂಕ 2/10/2025 ರ ಒಳಗೆ 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮಾಜಿ ಮಹಾಪೌರರಾದ ಶಿವಕುಮಾರ್, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಮುಖಂಡರಾದ ಮಹೇಶ್ ರಾಜ್ ಅರಸ್,ಕಾರ್ತಿಕ್ ಮರಿಯಪ್ಪ,ಪರಿಕ್ಷತ್ ರಾಜ್ ಹಾಗೂ ಇನ್ನಿತರರು ಹಾಜರಿದ್ದರು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!