ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ. ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ.ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು, ಸಿಟಿ ರವಿಯವರು ಕೆಟ್ಟ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ಕೆಟ್ಟ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!