ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಹೋದ ಯೂಟ್ಯೂಬರ್ !

ಭುವನೇಶ್ವರ ( ಒಡಿಶಾ ): ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ನಡೆದಿದೆ.

ದುಡುಮಾ ಜಲಪಾತದಲ್ಲಿ ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!