ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಹೋದ ಯೂಟ್ಯೂಬರ್ !

ಭುವನೇಶ್ವರ ( ಒಡಿಶಾ ): ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ನಡೆದಿದೆ.

ದುಡುಮಾ ಜಲಪಾತದಲ್ಲಿ ಘಟನೆ ನಡೆದಿದೆ. ನೀರಿನಲ್ಲಿ ಸಿಲುಕಿ ಬೆರ್ಹಾಂಪುರ್‌ನ ಸಾಗರ್ ತುಡು (22) ಎಂಬ ಯೂಟ್ಯೂಬರ್ ನಾಪತ್ತೆಯಾಗಿದ್ದಾನೆ. ಸಾಗರ್ ತನ್ನ ಯೂಟ್ಯೂಬ್ ಚಾನೆಲ್‌ಗಾಗಿ ಪ್ರಮುಖ ಪ್ರವಾಸಿ ತಾಣಗಳ ವೀಡಿಯೋಗಳನ್ನು ಚಿತ್ರೀಕರಿಸಲು ಬಂದಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

ಕಟಕ್‌ನಿಂದ ತನ್ನ ಸ್ನೇಹಿತ ಅಭಿಜಿತ್ ಬೆಹೆರಾ ಜೊತೆ ಕೊರಾಪುಟ್‌ಗೆ ಬಂದಿದ್ದ ಸಾಗರ್ ಜಲಪಾತದಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ರೀಲ್ ರೆಕಾರ್ಡ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಜಲಪಾತದಲ್ಲಿ ಹಠಾತ್ ನೀರಿನ ಪ್ರಮಾಣ ಏರಿಕೆಯಾದ ಪರಿಣಾಮ ಬಂಡೆಯ ಮೇಲೆ ನಿಂತಿದ್ದ ಸಾಗರ್ ಕೊಚ್ಚಿಹೋಗಿದ್ದಾನೆ. ನಾಪತ್ತೆಯಾಗಿರುವ ಸಾಗರ್‌ಗಾಗಿ ಅಗ್ನಿಶಾಮಕ ದಳ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!