ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ದಾಸ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ… ಸದ್ಯ ದರ್ಶನ್ ಅವರು ಕಹಿ ಘಟನೆಗಳನ್ನ ಮರೆತು, ಮತ್ತೆ ಸಿನಿಮಾ ಶೂಟಿಂಗ್ ಕಡೆ ಗಮನ ಹರಿಸಲಿದ್ದಾರೆ. ಹೊರ ಬಂದ ಮೇಲೆ ತಮ್ಮ ಅಭಿಮಾನಿಗಳನ್ನ ಹಾಡಿ ಹೊಗಳಿದ್ದ ದಾಸ, ಇದೀಗ ಹೊಸ ಸಿನಿಮಾಕ್ಕಾಗಿ ಕ್ಯಾಮೆರಾ ಮುಂದೆ ತಮ್ಮ ಅದ್ಭುತ ನಟನೆ ಮುಂದುವರೆಸಲಿದ್ದಾರೆ. ಇದೇ ವಾರ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ದರ್ಶನ್ ಪಾಲ್ಗೊಳ್ಳಲಿದ್ದಾರೆ..

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ ಸಿದ್ಧತೆ ಬಲೂ ಜೋರಾಗಿ ನಡೆಯುತ್ತಿದೆ. ದರ್ಶನ್ ಕೂಡ ಶೂಟಿಂಗ್ನಲ್ಲಿ ಭಾಗಿಯಾಗೋದು ಪಕ್ಕಾ ಆಗಿದೆ. ಈ ವಾರದಲ್ಲೇ ಚಿತ್ರೀಕರಣ ನಡೆಯಲಿದ್ದು , ಚಿತ್ರೀಕರಣದಲ್ಲಿ ಇತರೆ ಕಲಾವಿದರು ತಮ್ಮ ಪಾತ್ರ ನಿಭಾಯಿಸಲಿದ್ದಾರೆ.
ಮಾರ್ಚ್ 8 ರಂದು ಡೆವಿಲ್ ಶೂಟಿಂಗ್ ಬೆಂಗಳೂರಲ್ಲಿ ಆರಂಭವಾಗಲಿದ್ದು , ಬಳಿಕ ಚಿತ್ರತಂಡ ಮೈಸೂರಿಗೆ ಸ್ಥಳಾಂತರಗೊಂಡು ಶೂಟಿಂಗ್ ನಡೆಸಲಿದೆ. ಈಗಾಗಲೇ ಈ ಸಿನಿಮಾದ ಶೂಟಿಂಗ್ ಕೆಲವೊಂದಿಷ್ಟು ಆಗಿದೆ. ಉಳಿದಿದ್ದನ್ನು ಈಗ ಮಾಡಲಾಗುತ್ತಿದೆ. ಅರ್ಧಕ್ಕೆ ನಿಂತಿದ್ದ ಡೆವಿಲ್ ಸಿನಿಮಾದ ಶೂಟಿಂಗ್ ಮುಂದುವರೆಯಲಿದೆ.
ಜೂನ್ 11 ರಂದು ಮೈಸೂರಲ್ಲಿ ಡೆವಿಲ್ ಚಿತ್ರೀಕರಣ ನಡೆಯುತ್ತಿರುವಾಗಲೇ ದರ್ಶನ್ ಅವರನ್ನು ಪೊಲೀಸರು ಪ್ರಕರಣವೊಂದರಲ್ಲಿ ಅರೆಸ್ಟ್ ಮಾಡಿದ್ದರು. ಅಂದು ನಿಂತು ಹೋಗಿದ್ದ ಚಿತ್ರೀಕರಣವನ್ನು 10 ತಿಂಗಳ ಬಳಿಕ ಮತ್ತೆ ಮಾಡಲಾಗುತ್ತಿದೆ.
ಈ ಸುದ್ದಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಹೇಳ ತೀರದ ಸಂತಸವನ್ನು ಉಂಟುಮಾಡಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!