ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ – ‘ಯುಐ’ ಸಿನಿಮಾಗೆ ಪುಷ್ಪರಾಜ್ ಸಾಥ್……..

‘ಯುಐ’ ಸಿನಿಮಾದ ಪ್ರಮೋಷನ್ಗಾಗಿ ಹೈದರಾಬಾದ್ಗೆ ತೆರಳಿದ್ದ ಉಪೇಂದ್ರ ಅವರು ಪುಷ್ಪಾ 2 ನಟ ಅಲ್ಲು ಅರ್ಜುನ್ ಭೇಟಿಯಾಗಿದ್ದಾರೆ.
ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ಈ ಇಬ್ಬರೂ ನಟರು ಒಟ್ಟಿಗೆ ನಟಿಸಿದ್ದರು.
ಉಪ್ಪಿ ನಟಿಸಿ ನಿರ್ದೇಶನ ಮಾಡಿದ ‘ಯುಐ’ ಚಿತ್ರಕ್ಕೆ ಬಾಲಿವುಡ್ನಿಂದ ಆಮೀರ್ ಖಾನ್ ಸಾಥ್ ನೀಡಿದ್ದಾರೆ. ಸಿನಿಮಾದ ಟ್ರೈಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಬಾಲಿವುಡ್ ನಟ ತಾನು ಉಪ್ಪಿ ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದರು. ಈಗ ಟಾಲಿವುಡ್ನಿಂದ ಪುಷ್ಪರಾಜ್ ಸಾಥ್ ಸಾಥ್ ನೀಡಿದ್ದಾರೆ. ಡಿ.20 ಕ್ಕೆ ವಿಶ್ವದಾದ್ಯಂತ ಅಬ್ಬರಿಸೋಕೆ ‘ಯುಐ’ ಸಜ್ಜಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ.

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು